ಆಸ್ತಿ ಹಕ್ಕುಪತ್ರಕ್ಕಾಗಿ ಕಂದಾಯ ಇಲಾಖೆ ಸಿಬ್ಬಂದಿಗಳ ಸರ್ವೆ ಕಾರ್ಯಾ

0
10

ಕಲಬುರಗಿ: ತಾಲೂಕಿನ ಸಿರನೂರ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸ್ವಮಿತ್ವ ಯೋಜನೆಯಡಿಯಲ್ಲಿ ಗ್ರಾಮದಲ್ಲಿನ ಆಸ್ತಿಗಳ ಹಕ್ಕುಪತ್ರ ವಿತರಣೆ ಮಾಡುವ ಸಲ್ಲುವಾಗಿ ಗ್ರಾಮದಲ್ಲಿ ಸರ್ವೆ ಇಲಾಖೆಯ ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ಪ್ರವೀಣ ಜಾಧವ ಹಾಗೂ ಪಂಚಾಯತ ರಾಜ್ ಇಲಾಖೆಯ ಪಂಚಾಯತ ಅಭಿವೃದ್ಧಿ ಅಧಿಕಾರಿಯಾದ ರವಿಕುಮಾರ ಇವರ ನೇತೃತ್ವದಲ್ಲಿ ಗ್ರಾಮ ಸಭೆ ನಡೆಸಿ ಸರ್ವೆ ಇಲಾಖೆಯ ಸಿಬ್ಬಂದಿ, ಪಂಚಾಯತ ರಾಜ್ ಇಲಾಖೆಯ ಸಿಬ್ಬಂದಿಯವರು ಆಸ್ತಿಗಳ ಬಣ್ಣದಿಂದ ಗುರುತು ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವೆ ಇಲಾಖೆಯ ಸಿಬ್ಬಂದಿ, ಪಂಚಾಯತ ರಾಜ್ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here