ಕಲಬುರಗಿ: ನಗರದ ಕಲಾ ಮಂಡಲದಲ್ಲಿ ಕಾಂ. ಮಾರುತಿ ಮಾನಪಡೆ ಅಭಿಮಾನಿ ಬಳಗದ ವತಿಯಿಂದ ಯುವ ನೇತಾರ ಸುನೀಲ ಮಾನಪಡೆ ಅವರ ಜನ್ಮ ದಿನ ಪ್ರಯುಕ್ತ ಮಹಾಮಾರಿ ಕೋವಿಡ್-೧೯ರ ಸಂಕಷ್ಟದಿಂದ್ ತತ್ತರಿಸಿರುವ ಕುಷ್ಟರೋಗಿಗಳಿಗೆ, ವಿಧವಾ ಮಹಿಳೆಯರಿಗೆ, ಅಂಗವಿಕಲರಿಗೆ ಆಹಾರ ಕಿಟ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿ.ಡಿ.ಎ, ಅಧ್ಯಕ್ಷ ಅಜಗರ್ ಚುಲಬುಲ್, ಅಭಿಮಾನಿ ಬಳಗದ ಮುಖಂಡರಾದ ಸಿದ್ದಲಿಂಗ ಪಾಳಾ ಮತ್ತು ಮೈಲಾರಿ ದೊಡ್ಡಮನಿ, ವಿಠಲ ಚಿಕಣಿ, ವೆಂಕಟೇಶ ಎಂ. ಬಕ್ಕಿ, ವೀರಭದ್ರಪ್ಪ ಕಲಬುರಗಿ, ಕಲಬುರಗಿ ಹಾಗೂ ಸುರೇಶ ಕಟ್ಟಿಮನಿ, ಕಮಲಾಬಾಯಿ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…