ಸ್ನಾತಕ ಪರೀಕ್ಷೆ : ಧಿಡೀರ್ ಭೇಟಿ ನೀಡಿದ ಕುಲಪತಿ ಪ್ರೊ. ದಯಾನಂದ ಅಗಸರ್

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಯ ಮಹಾವಿದ್ಯಾಲಯಗಳ ನಡೆದ ಸ್ನಾತಕ ಪರೀಕ್ಷಾ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿದ ಕುಲಪತಿ ಪ್ರೊ. ದಯಾನಂದ ಅಗಸರ್ ಅವರು ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದರು.

ಗುರುವಾರ ಆರಂಭಗೊಂಡಿರುವ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪರೀಕ್ಷಾ ಕೇಂದ್ರಗಳ ವೀಕ್ಷಣೆಗಾಗಿ ನಗರದ ಬಸವ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದಾಗ ನಕಲು ಮಾಡುತ್ತಿದ್ದ ಮೂರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದರು.

ಕೋವಿಡ್-೧೯ರ ನಂತರದಲ್ಲಿ ಪರೀಕ್ಷೆಗಳನ್ನು ನಡೆಸುವದೇ ಕಷ್ಟವಾಗಿದ್ದ ಕಾಲದಲ್ಲಿ ಸ್ನಾತಕ ಪರೀಕ್ಷೆಗಳನ್ನು ನಡೆಸುವ ತೀರ್ಮಾನ ಮಾಡಿರುವುದರಿಂದ ೨೦೨೦-೨೧ರ ಸಾಲಿನ ಪರೀಕ್ಷೆಗಳು ದಿನಾಂಕ ೦೫.೦೮.೨೦೨೧ ರಂದು ಆರಂಭಗೊಂಡವು. ಅಂದು ಬೆಳಗಿನ ಅವಧಿಯ ಪ್ರಥಮ ಸೆಮಿಸ್ಟರ್ ರಾಜ್ಯಶಾಸ್ತ್ರ, ಮೂರನೆಯ ಸೆಮಿಸ್ಟರ್ ಇತಿಹಾಸ ವಿಷಯದ ಪರೀಕ್ಷೆಗಳು ಜರುಗಿದವು. ಮಧ್ಯಾಹ್ನ ೨ ರಿಂದ ೫ ಗಂಟೆಗೆಯ ವರೆಗೆ ನಡೆದ ಸ್ನಾತಕ ಐದನೆಯ ಸೆಮಿಸ್ಟರ್ ರಾಜ್ಯಶಾಸ್ತ್ರ, ಕನ್ನಡ, ಸಂಸ್ಕೃತ ಹಾಗೂ ಮರಾಠಿ ಪತ್ರಿಕೆಗಳ ಪರೀಕ್ಷೆ ಮಾನ್ಯ ಕುಲಪತಿಗಳ ನೇತೃತ್ವದಲ್ಲಿ ಸುಸೂತ್ರವಾಗಿ ನಡೆದವು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420