ಕಲಬುರಗಿ: ನಗರದ ಸೂಪರ ಮಾರ್ಕೆಟನಲ್ಲಿರುವ ಅನುರುಪ ಶಾ ಮಕ್ಕಳ ಆಸ್ಪತ್ರೆಯಲ್ಲಿ ಇನ್ನರ್ವೀಲ್ ಕ್ಲಬ್ ಆಫ್ ಗುಲಬರ್ಗಾ ಸನ್ ಸಿಟಿ, ಜೈನ್ ಸೋಸಿಯಲ್ ಗ್ರುಪ್ ಸಂಗಿನಿ ಹಾಗೂ ಭಾರತೀಯ ಅಕಾಡೆಮಿ ಆಫ್ ಶಿಶುವೈದ್ಯ ಸಂಯುಕ್ತಾಶ್ರಯದಲ್ಲಿ ಸ್ಥನ್ಯ ಪಾನ ಪ್ರಾಮುಖ್ಯತೆಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಖ್ಯಾತ ವೈದ್ಯರಾದ ಡಾ.ಹೇಮಾ ಸಿಂಹಾಸನೆ ಅವರು ಉದ್ಘಾಟಿಸಿ ಮಾತನಾಡುತ್ತಾ ತಾಯಿ ಎದೆ ಹಾಲು ತುಂಬಾ ಪ್ರಮುಖ್ಯ ಇದೆ ಎಂದು ಮಕ್ಕಳ ತಾಯಿಯಂದಿರಿಗೆ ವಿವರಿಸಿ ಹೇಳಿದರು.
ಈ ಸಂದರ್ಭದಲ್ಲಿ ಡಾ. ಅನುರುಪ ಶಾ, ಭಾರತೀಯ ಅಕಾಡೆಮಿ ಆಫ್ ಶಿಶುವೈದ್ಯ ಅಧ್ಯಕ್ಷೆ ಡಾ.ವಾಣಿ ಪಾಟೀಲ, ಇನ್ನರ್ವೀಲ್ ಕ್ಲಬ್ ಆಫ್ ಗುಲಬರ್ಗಾ ಸನ್ ಸಿಟಿ ಅಧ್ಯಕ್ಷೆ ರಜನಿ ಗುಪ್ತಾ, ಕಾರ್ಯದರ್ಶಿ ಪಲ್ಲವಿ ಮುಕ್ಕಾ, ಜೈನ್ ಸೋಸಿಯಲ್ ಗ್ರುಪ್ ಸಂಗಿನಿ ಕಾರ್ಯದರ್ಶಿ ಪಾರುಲ ಕೋಠಾರಿ, ಸೋನಾಲಿ ಪುನಜಗಿ, ಸಂಧ್ಯಾ ಅನುರುಪ ಶಾ, ರೋಟರಿ ಸಹಾಯಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಸದಸ್ಯರು, ಮಗುವಿನ ತಾಯಿಯಂದಿಯರು ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…