ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಶಹಾಬಾದ: ವೀರಶೈವ ಮಹಾಸಭಾ ತಾಲೂಕ ಅಧ್ಯಕ್ಷರಾಗಿ ಸೂರ್ಯಕಾಂತ ಆಯ್ಕೆ ಮೂಲಕ emedialine - August 7, 2021 0 36 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಶಹಾಬಾದ: ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾದ ಶಹಾಬಾದ ಘಟಕದ ಸಾಮಾನ್ಯಸಭೆಯಲ್ಲಿ ಸಮಾಜದ ತಾಲೂಕ ಅಧ್ಯಕ್ಷರಾಗಿ ಸೂರ್ಯಕಾಂತ ಅವರನ್ನು ಆಯ್ಕೆ ಮಾಡಲಾಗಿದೆ.