ಕಲಬುರಗಿ: ಕೇಂದ್ರಸರಕಾರ ಕೈಗೊಂಡಿರುವ ವಿದ್ಯುತ್ ಖಾಸಗೀಕರಣಕ್ಕೆ ತೀವ್ರ ವಿರೋಧ ಮತ್ತು ಈ ಕುರಿತು ದೇಶದಾದ್ಯಂತ ಆ.೧೦ ರಂದು ನಡೆಯಲಿರುವ ನೌಕರರ ಮುಷ್ಕರಕ್ಕೆ ಕಲಬುರಗಿ ಜಿಲ್ಲಾ ಕರ್ನಾಟಕ ನವ ನಿರ್ಮಾಣ ಸೇನೆ ಬೆಂಬಲ ಸೂಚಿಸುತ್ತದೆ ಎಂದು ಘಟಕದ ಜಿಲಾಧ್ಯಕ್ಷ ರವಿ ದೇಗಾವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದಲ್ಲೀಗ ಖಾಸಗೀಕರಣದ ಗಾಳಿ ಬೀಸಲಿದ್ದು ವಿದ್ಯುತ್ ಕಾಯಿದೆ ೨೦೦೩ರನ್ನು ತಿದ್ದು ಪಡಿ ಮಾಡಲಾಗುವದು ಎಮದು ಕೇಂದ್ರ ಸರಕಾರ ಘೊಷಿಸಿದ್ದು ಚಳಿಗಾಲದ ಅಧಿವೇಶನದಲ್ಲಿ ಇದನ್ನು ಬದಲಾಯಿಸುತ್ತೇವೆ ಎಂದು ಹೇಳಿದ ಪರಿಣಾಮವಾಗಿ ವಿದ್ಯುತ್ ಶಕ್ತಿ ನೌಕರರು ಈ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಪರಿಣಾಮವಾಗಿ ಒಂದು ದಿನ ಈಡಿ ದೇಶದಲ್ಲಿ ವಿದ್ಯುತ್ ಸ್ಥಗಿತಿಯಾಗಲಿದ್ದು ದೇಶವೇ ಒಂದು ದಿನ ಕತ್ತಲೆಯಲ್ಲಿರಲಿದೆ.
ಕೇಂದ್ರ ಸರಕಾರ ತನ್ನ ಹಠಮಾರಿ ಧೋರಣೆಯನು ಬಿಟ್ಟು ವಿದ್ಯುತ್ ಖಾಸಗೀರಣ ಮಾಡುವದು ಕೈಬಿಡಬೇಕು ಈ ಕುರಿತು ಹೋರಾಟ ಮಾಡುವದಕ್ಕೆ ತಮ್ಮ ನೈತಿಕ ಬೆಂಬಲ ಇದೆ ಎಂದು ರವಿ ದೇಗಾಂವ ತಿಳಿಸಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…