ಆಳಂದಕ್ಕೆ ಹೆಚ್ಚಿನ ಅನುದಾನ ನೀಡಲು ಶಾಸಕ ಗುತ್ತೇದಾರ ಮನವಿ

0
15

ಆಳಂದ: ಕಲ್ಯಾಣ ಕರ್ನಾಟಕ ಪ್ರದೇಶದ ಹಿಂದುಳಿದ ತಾಲೂಕು ಆಳಂದಕ್ಕೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಪುಷ್ಠಿ ನೀಡುವಂತೆ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಮನವಿ ಮಾಡಿದರು.

ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ತಾಲೂಕು ನೆರೆಯ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿದೆ ಈ ಹಿಂದೆ ನಿಜಾಮನ ಆಳ್ವಿಕೆಗೆ ಒಳಪಟ್ಟಿರುವುದರಿಂದ ಈ ಭಾಗ ನಿರ್ಲಕ್ಯಕ್ಕೆ ಒಳಗಾಗಿದೆ ಆದ್ದರಿಂದ ಹೆಚ್ಚಿನ ರೀತಿಯ ವಿಶೇಷ ಅನುದಾನವನ್ನು ನೀಡಿ ಆಳಂದ ತಾಲೂಕು ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಮ್ಮ ಮಹತ್ವಕಾಂಕ್ಷಿ ಯೋಜನೆಗೆ ತಾವು ಇಂಬು ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here