ಬೆಂಗಳೂರು: ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಒಬ್ಬ ವ್ಯಕ್ತಿಯ ಜೀವನದಲ್ಲಿ ನಡೆದ ನೈಜ ಘಟನೆಯ ಆಧಾರಿತವಾದ “ಮಾರ್ಚ್ 23 ನೈಟ್” ಎನ್ನುವ ಶೀರ್ಷಿಕೆಯುಳ್ಳ ಚಿತ್ರದ ಪೋಸ್ಟರ್ ಅನ್ನು ಹೈ ಕೋರ್ಟ್ ಸಿಜಿಸಿ ಮೋಹನ್ ಕುಮಾರ್ ದಾನಪ್ಪ ಬಿಡುಗಡೆಗೊಳಿಸಿದರು.
ಈ ಚಿತ್ರವೂ ಚಿತ್ರನಟ ಡಾ.ತರುಣ್ ರವರ ನಿರ್ದೇಶನದಲ್ಲಿ ನಿರ್ಮಾಪಕ ಡಿ.ವಿ.ರಮೇಶ್ ರವರ ನಿರ್ಮಾಣದಲ್ಲಿ ಮೂಡಿಬರಲಿದೆ ನಂತರ ಮೋಹನ್ ಕುಮಾರ್ ದಾನಪ್ಪನವರು ” ಒಬ್ಬ ಕೆಳಮಟ್ಟದ ಸಿಬ್ಬಂದಿಯು ಮೇಲಾಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆಯನ್ನ ಸಹಿಸಿಕೊಳ್ಳದೆ ಅನ್ಯಾಯದ ವಿರುದ್ದ ಸಿಡಿದೆದ್ದು ನ್ಯಾಯಕ್ಕಾಗಿ ಹೋರಾಡುವ ಸಂಧರ್ಭದಲ್ಲಾಗುವ ಕಹಿ ಘಟನೆಯನ್ನ ರಾಜ್ಯಕ್ಕೆ ತೋರಿಸುವ ಪ್ರಯತ್ನವಾಗಿದ್ದು ಈ ಚಿತ್ರವೂ ಯಶಸ್ವಿಯಾಗಲೆಂದು ಚಿತ್ರತಂಡಕ್ಕೆ ಶುಭ ಕೋರಿದರು, ಈ ಸಂದರ್ಭದಲ್ಲಿ ಚಲನ ಚಿತ್ರ ನಟ, ನಿರ್ದೇಶಕ ಡಾ.ತರುಣ್, ನಟಿ ಇದ್ದರು!
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…