ಕಟ್ಟಡ ಕಾರ್ಮಿಕರಿಗೆ ಆರ್ಥಿಕ ನೆರವು ಅಗತ್ಯ

ಆಳಂದ(ಗ್ರಾ): ಕಳೆದ ಎರಡು ವರ್ಷಗಳಿಂದ ಕೊರೊನಾ ಸಂಕಷ್ಟ ಸಮಯದಲ್ಲಿ ನೂರಾರು ಸಮಸ್ಯೆ ಎದುರಿಸಿದ ವಲಸೆ ಹಾಗೂ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಸರಕಾರದ ಆರ್ಥಿಕ ನೆರವು ಅಗತ್ಯವಾಗಿದೆ ಎಮದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಂತೋಷ ಹಾದಿಮನಿ ಹೇಳಿದರು.

ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಡ ಕಟ್ಟಡ ಹಾಗೂ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯಗಳನ್ನು ವಿತರಿಸಿ ಮಾತನಾಡಿದರು.

ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಧನ ಪ್ಯಾಕೆಜ್ ಘೋಷಿಸಿದೆ. ಆಯಾ ಫಲಾನುಭವಿಗಳಿಗೆ ನೇರ ಹಣ ಸಂದಾಯ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡೆದು ಕೊಳ್ಳುವಂತೆ ಸಲಹೆ ನೀಡಿದರು.
ಮಕ್ಕಳಿಗೆ ಬಾಲ ಕಾರ್ಮಿಕರನ್ನಾಗಿ ಮಾಡದೇ ಅವರನ್ನು ಸರಿಯಾದ ಶಿಕ್ಷಣ ನೀಡಬೇಕು. ನಿಮ್ಮೊಂದಿಗೆ ಸರಕಾರ ಇರುತ್ತದೆ ಎಂದು ಆತ್ಮಸ್ಥೈರ್ಯ ತುಂಬಿದರು.

ಇದೇ ಸಂದರ್ಭದಲ್ಲಿ ಯಳಸಂಗಿ, ಹಿತ್ತಲಶಿರೂರ ಗ್ರಾಮಗಳಲ್ಲಿ ಸುಮಾರು ೩೦೦ ಜನರಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಯಿತು. ಮುಖಂಡರಾದ ಮೈಲಾರಿ ದೊಡ್ಡಮನಿ, ಸಿದ್ದಾರ್ಥ ದಿಕ್ಸಂಗಿ, ವಿಜಯಕುಮಾರ ಜಿಡಗಿ, ವಿಠ್ಠಲ ಚಿಕನ, ಅಂಬಾರಾಯ ಕಾಮನಕರ್, ಸಿದ್ದರಾಮ ಸಾವಳಗಿ, ಪಾಂಡುರಂಗ ಕಾಮನಕರ, ವಿಜಯಕುಮಾರ ಯಳಸಂಗಿ, ಭೀಮಶ್ಯಾ, ರಾಜು ಉಪಸ್ಥಿತರಿದ್ದರು.

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

8 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

8 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

8 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

8 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

8 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420