ಅಶೋಕ ಮಾನಕರಗೆ ಹೂ ಗುಚ್ಚು ನೀಡಿ ಸನ್ಮಾನ

0
7

ಕಲಬುರಗಿ: ನಗರಕ್ಕೆ ಆಗಮಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ಅಶೋಕ ಮಾನಕರ ಅವರು ಹೂ ಗುಚ್ಚು ನೀಡಿ ಸನ್ಮಾನಿಸಿದರು.

ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಮಂಜುನಾಥ ಚಿಲಶೇಟ್ಟಿ, ಬಸವರಾಜ ವಡೇಯಾರ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here