ಕಲಬುರಗಿ: ಉತರ ಮತಕ್ಷೇತ್ರದಲ್ಲಿರುವ ವಾಡ್ನಂ. 23.ರ ಬರುವ ಕಾವೇರಿ ನಗರದಲ್ಲಿ ಎಂಎಲ್ಸಿ ಅನುದಾನದಲ್ಲಿ 5.ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜೀ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಉತ್ತರ ಮಂಡಲದ ಅಧ್ಯಕ್ಷ ಅಶೋಕ ಮಾನಕರ್, ಸಂಜು ಮಂಜಳಕರ್, ಕಿರಣ ಸೂರ್ಯವಂಶಿ, ಶಿವು ಸ್ವಾಮಿ, ಶಾಮರಾವ ಜಕತಾ ಇದ್ದರು.