ಜೇವರ್ಗಿ :ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ( KKRDB ) ಅನುದಾನದಡಿಯಲ್ಲಿ ನಡೆಯುತ್ತಿರುವ ಸಿ.ಸಿ. ರಸ್ತೆಯ ಕಾಮಗಾರಿಯನ್ನು CPI ಪಕ್ಷದ ಪ್ರಮುಖರಾದ ಭೀಮರಾಯ ಮುದಬಸಪ್ಪಗೋಳ, ಬಿಂದುರಾಯ ರಾಮಾಗೋಳ, ಸುಭಾಷ್ ಗೊಬ್ಬರಡಗಿ, ಸುಭಾಷ್ ಜೊತೆಪ್ಪಗೋಳ, ಶರಣು ರಾಮಾಗೋಳ ಹಾಗೂ ಕಾರ್ಯಕರ್ತರು ವೀಕ್ಷಸಿದರು.
ಯಡ್ರಾಮಿ ಭಾಗದ ಅರಳಗುಂಡಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾರಿ ಅವರ ವಾಗುತ್ತಿದ್ದು ಈ ಕುರಿತಂತೆ ತನಿಖೆ ಮಾಡುವಂತೆ ಆಗ್ರಹಿಸಿ ತಾಲೂಕ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಅದರಂತೆ ಸದರಿ ಕಾಮಗಾರಿಯ ಸಹ ನಡೆಯುತ್ತಿದ್ದು ನಿರ್ದಿಷ್ಟ ಪ್ರಮಾಣ ಕಾಮಗಾರಿ ನಡೆಸುವಂತೆ ತಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಅಕ್ರಮ ಕಾಮಗಾರಿ ನಡೆದರೆ ಅಥವಾ ಕಾಮಗಾರಿಯಲ್ಲಿ ಏನಾದರೂ ಅವ್ಯವಹಾರವಾದರೆ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…