ವಿವಿಧ ಗ್ರಾಮಗಳಲ್ಲಿ ಅಭೀವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜುಗೌಡ ಅಡಿಗಲ್ಲು

ಸುರಪುರ: ತಾಲೂಕಿನ ಕೋನಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಸಿಸಿ ರಸ್ತೆ ಸೇರಿದಂತೆ ವಿವಿಧ ಅಭೀವೃಧ್ಧಿ ಕಾಮಗಾರಿಗಳಿಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಗುದ್ದಲಿ ಪೂಜೆ ನೆರವೇರಿಸಿದರು.

ಕೋನಾಳ ಗ್ರಾಮದಲ್ಲಿ ಸೋಮವಾರ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಲಜೀವನ ಮೀಷನಡಿಯಲ್ಲಿ ನಾಗರಾಳ,ದೇವತ್ಕಲ್, ಹಾಲಬಾವಿ, ಚನ್ನಪಟ್ಟಣದಲ್ಲಿ ಸುಮಾರು 2 ಕೋಟಿಗೂ ಅಧಿಕ ವೆಚ್ಚದಲ್ಲಿ ಕುಡಿಯುವ ನೀರನ್ನು ಒದಿಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಅದೇರಿತಿಯಾಗಿ ಕೆಕೆಆರ್‍ಡಿಬಿ ಅನುದಾನದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಶಾಲಾ ಕೋಠಡಿ, ಸಿಸಿರಸ್ತೆ, ಒಳಚರಂಡಿಗಳು ಮತ್ತು ಯಾತ್ರಿ ನಿವಾಸಗಳ ಕಾಮಗಾರಿಗಳ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಕಾಮಗಾರಿಗಳ ಗುತ್ತಿಗೆಪಡೆದವರು ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಬೇಕು,ಜೊತೆಗೆ ಅಧಿಕಾರಿಗಳು ಕಾಮಗಾರಿಗಳನ್ನು ನಿಗಾವಹಿಸಿ ಉತ್ತಮ ಗುಣಮಟ್ಟದ ಕಾಮಗಾರಿ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಜಾ ಹನುಮಪ್ಪ ನಾಯಕ(ತಾತಾ), ಯಲ್ಲಪ್ಪ ಕುರುಕುಂದಿ ಜಿಪಂ ಸದಸ್ಯ ಬಸವರಾಜ ಸ್ಥಾವರ ಮಠ, ಮುಖಂಡರಾದ ಹಚ್.ಸಿ.ಪಾಟೀಲ, ಸಿದ್ದನಗೌಡ ಕರಿಬಾವಿ, ಬಿಜೆಪಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮೇಲಪ್ಪ ಗುಳಗಿ, ಶಾಂತಗೌಡ ಚನ್ನಪಟಣ ಲೊಕೋಪಯೋಗಿ ಎಈಈ ಎಸ್.ಜಿ.ಪಾಟೀಲ್, ಗ್ರಾಮೀಣ ನೀರು ಸರಬರಾಜು ನಿಗಮದ ಎಈಈ ಹಣಮಂತಪ್ಪ ಅಂಬ್ಲಿ ಸೇರಿದಂತೆ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420