ಸುರಪುರ: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನ್ಯಾಯವಾದಿಗಳಲ್ಲಿ ಒಬ್ಬರಾದ ಹಾಗು ಸುಮಾರು 65 ವರ್ಷಗಳಿಂದ ನ್ಯಾಂiÀiವಾದಿಗಳಾಗಿ ಸೇವೆ ಸಲ್ಲಿಸಿದ ಬಸವಲಿಂಗಪ್ಪ ಪಾಅಟೀಲ್ ಅವರಿಗೆ ವಕೀಲರಿಂದ ಸನ್ಮಾನಿಸಿ ಗೌರವಿಸಲಾಯಿತು.
ನಗರದ ನ್ಯಾಯಾಲಯದಲ್ಲಿ ಬಾರ್ ಅಶೋಷಿಯೇಷನ್ ವತಿಯಿಂದ ನ್ಯಾಯವಾದಿ ಬಸವಲಿಂಗಪ್ಪ ಪಾಟೀಲ್ ಅವರ 90ನೇ ಜನುಮ ದಿನದ ಅಂಗವಾಗಿ ಎಲ್ಲಾ ನ್ಯಾಯವಾದಿಗಳು ಸೇರಿ ಸನ್ಮಾನಿಸಿ ಗೌರವಿಸುವ ಮೂಲಕ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ನಿಂಗಣ್ಣ ಚಿಂಚೋಡಿ ಹಾಗು ದೇವಿಂದ್ರಪ್ಪ ಬೇವಿನಕಟ್ಟಿ ಮಾತನಾಡಿ,ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಅತ್ಯಂತ ಹಿರಿಯ ನ್ಯಾಯವಾದಿಗಳಾಗಿ ಸುಮಾರು ಆರು ದಶಕಗಳ ಕಾಲ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸಿ,ಅನೇಕ ಯುವ ವಕೀಲರಿಗೆ ಮಾರ್ಗದರ್ಶಿಗಳಾಗಿ ಸಾರ್ಥಕ ಸೇವೆಯನ್ನು ಸಲ್ಲಿಸಿರುವ ಬಸವಲಿಂಗಪ್ಪ ಪಾಟೀಲ್ ಅವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಜಿ.ಎಸ್.ಪಾಟೀಲ್,ಉದಯಸಿಂಗ್,ಮಹ್ಮದ್ ಹುಸೇನ್,ರಮಾನಂದ ಕವಲಿ,ನಂದನಗೌಡ ಪಾಟೀಲ್,ನಂದಣ್ಣ ಬಾಕ್ಲಿ,ಯಲ್ಲಪ್ಪ ಹುಲಿಕಲ್,ಜಿ.ಆರ್.ಬನ್ನಾಳ,ಜಯಲಲಿತಾ ಪಾಟೀಲ್,ಶ್ರೀದೇವಿ ಪಾಟೀಲ್,ಜ್ಯೋತಿ ಎಲ್.ನಾಯಕ,ಸಂತೋಷ ಕುಮಾರಿ ಇತರರಿದ್ದರು.ಗೋಪಾಲ ವಜ್ಜಲ ನಿರೂಪಿಸಿದರು,ಆದಪ್ಪ ಹೊಸ್ಮನಿ ಸ್ವಾಗತಿಸಿದರು,ಮಂಜುನಾಥ ಹುದ್ದಾರ ವಂದಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…