ಬಿಸಿ ಬಿಸಿ ಸುದ್ದಿ

ಮಾನವನ ಶೋಷಣೆಯ ಮುಕ್ತ ಸಮಾಜ ನಿರ್ಮಾಣ ನಮಗಿರುವ ಏಕೈಕ ಮಾರ್ಗ: ದೇವಕರ್

ಶಹಾಬಾದ: ಭಗತ್ ಸಿಂಗ್, ನೇತಾಜಿ ಅವರು ಕನಸು ಕಂಡ ಮಾನವನಿಂದ ಮಾನವನ ಶೋಷಣೆಯ ಮುಕ್ತ ಸಮಾಜವಾದಿ ಭಾರತದ ನಿರ್ಮಾಣ ನಮಗಿರುವ ಏಕೈಕ ಮಾರ್ಗವಾಗಿದೆ ಎಂದು ಎಐಡಿಎಸ್‍ಓ ಉಪಾಧ್ಯಕ್ಷ ರಮೇಶ ದೇವಕರ್ ಹೇಳಿದರು.

ಅವರು ನಗರದ ಎಐಡಿಎಸ್‍ಓ ಕಚೇರಿಯಲ್ಲಿ ಬುಧವಾರ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಎಐಡಿಎಸ್‍ಓ ಸಂಘಟನೆ ಆಯೋಜಿಸಲಾದ ವಿದ್ಯಾರ್ಥಿ ಸಂಕಲ್ಪ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಖುದಿರಾಂ ಬೋಸ್, 18ನೇ ವರ್ಷಕ್ಕೆ ನೇಣು ಕುಣಿಕೆಗೆ ತನ್ನ ಕೊರಳನ್ನು ಒಡ್ಡಿ ಹುತಾತ್ಮರಾದರು.

ಇದೇ ರೀತಿಯಾಗಿ ಬ್ರಿಟಿಷರ ಹೃದಯದಲ್ಲಿ ನಡುಕವನ್ನು ಹುಟ್ಟಿಸಿ, ಕೊನೆಯವರೆಗೂ ಹೋರಾಡಿ ಹುತಾತ್ಮರಾದವರಲ್ಲಿ ಚಂದ್ರಶೇಖರ್ ಆಜಾದ್‍ರವರೂ ಒಬ್ಬರು. ಹಾಗೆಯೇ, ಭಾರತದ ಐಕ್ಯತೆಗೆ ಗುರುತಿಸಿಕೊಂಡಿದ್ದ, ಅಶ್ಫಾಕ್ ಮತ್ತು ರಾಮ್ ಪ್ರಸಾದ್ ಬಿಸ್ಮಿಲ್‍ರು ನೇಣಗಂಬವನ್ನು ಧೀರತನದಿಂದ ಏರಿದರು. ನಂತರ ಬಂದದ್ದು, ಭಗತ್ ಸಿಂಗ್ ಮತ್ತು ನೇತಾಜಿ ಸುಭಾμïಚಂದ್ರ ಬೋಸ್, ಇವರು ಸ್ವಾತಂತ್ರ್ಯ ಹೋರಾಟದ ಪತಾಕೆಯನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ದರು. ಇವರ “ಯುವಕರು ಕ್ರಾಂತಿಕಾರಿ ವಿಚಾರವನ್ನು ದೇಶದ ಮೂಲೆಮೂಲೆಗೂ ಹರಡಬೇಕಿದೆ.

ಇಂದಿಗೂ ಎμÉ್ಟೂೀ ಜನ ಬದುಕಲು ಸರಿಯಾದ ನೆಲೆ ಸಿಗದೆ ಬೀದಿ ಬದಿಗಳಲ್ಲಿ ವಾಸಿಸುತ್ತಿದ್ದಾರೆ.ವಿದ್ಯಾರ್ಥಿ-ಯುಜನರಿಗೆ ಸರಿಯಾದ ಶಿಕ್ಷಣ ,ಉದ್ಯೋಗ ಸಿಗದೆ ಕೆಟ್ಟ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ ಮತ್ತೊಂದೆಡೆ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಬಂದಿವೆ. ಜಾತಿ-ಧರ್ಮಗಳ ಹೆಸರಿನಲ್ಲಿ ಜನಗಳ ವiರಣ, ದೇಶದ ಇಂದಿನ ಪರಿಸ್ಥಿತಿ. ಈಗ ಕೋವಿಡ್-19 ಸಾಂಕ್ರಾಮಿಕ ರೋಗದ ಮೊದಲನೇ ಹಾಗೂ ಎರಡನೇ ಅಲೆಯು ಜನರ ಜೀವನವು ಇನ್ನು ಸಂಕಷ್ಟಕ್ಕೆ ತಳ್ಳಿದೆ.

ಎಐಡಿಎಸ್‍ಓ ಸದಸ್ಯರಾದ ಕಿರಣ್ ಜಿ ಮಾನೆ, ಸಾಕ್ಷಿ ಜಿಮಾನೆ,ಬಾಬು ಪವರ್ ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

14 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

17 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

17 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

17 hours ago