ಶ್ರಾವಣ ಮಾಸ ಬಂತೆಂದರೆ ಸಾಕು, ಸಾಲು ಸಾಲು ಹಬ್ಬಗಳ ಸಂಭ್ರಮ. ಅದರಲ್ಲೂ ಈ ಮಾಸದ ಶುಕ್ರವಾರ ಬಂದಿರುವ ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಪಾಮುಖ್ಯತೆ. ಎಲ್ಲೆಲ್ಲೂ ಹೂವು-ಹಣ್ಣುಗಳು, ಹೆಂಗಳೆಯರ ಉತ್ಸಾಹ ಮನೆಮನೆಯಲ್ಲಿ ನೆಲೆಯೂರಿರುತ್ತದೆ. ಸಕಲ ಸಂಪನ್ನಗಳ ತಾಯಿ ಎಂದು ಕರೆಯಲ್ಪಡುವ ವರಮಹಾಲಕ್ಷ್ಮಿಯನ್ನು ಪೂಜಿಸಿದರೆ, ಆಕೆ ಅಷ್ಟೈಶ್ವರ್ಯಗಳನ್ನು ಪ್ರಾಪ್ತಿಸುತ್ತಾಳೆ ಎಂಬ ನಂಬಿಕೆ ಈ ಹಬ್ಬದ ಹಿಂದಿದೆ.
ಇಂದು ನಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಮೂರ್ತಿಯನ್ನಿಟ್ಟು ಸೀರೆ, ತಾಳಿ, ಬಂಗಾರದ ಆಭರಣ, ಹೂಗಳಿಂದ ಅಲಂಕರಿಸಿ ನೈವೇದ್ಯ ಮಾಡಿ ಈ ಸಂಜೆ ಮುತ್ತೈದೆಯರನ್ನು ಆಮಂತ್ರಿಸಿ ಅರಿಶಿಣ, ಕುಂಕುಮ, ಹೂವು, ಹಣ್ಣು ಕೊಡುವುದರ ಮೂಲಕ ಮುತ್ತೈದೆಯರಲ್ಲಿ ಲಕ್ಷ್ಮೀ ರೂಪವನ್ನು ಕಾಣಲಾಗುತ್ತದೆ.
ಈ ಹಬ್ಬ ಮಹಿಳೆಯರಿಗೆ ಹೆಚ್ಚು ಪ್ರಮುಖವಾಗಿದ್ದು, ಪೂಜೆಯನ್ನು ಮಾಡಿ ದೇವತೆಗೆ ಪ್ರಾರ್ಥನೆ ಸಲ್ಲಿಸುತ್ತಾ.ಈ ದಿನ ಲಕ್ಷ್ಮಿ ದೇವಿಯನ್ನು ಪ್ರಾರ್ಥಿಸುವ ಮೂಲಕ ಆಕಾಂಕ್ಷೆಗಳು ಈಡೇರುತ್ತವೇ ಎಂದು
ನಂಬಲಾತ್ತೇವೆ.
ಲಕ್ಷ್ಮೀ ದೇವಿಗೆ ಪ್ರಾರ್ಥನೆ ಸಲ್ಲಿಸಲು ಮತ್ತು ದೇವಿಯ ಆಶೀರ್ವಾದ ಪಡೆಯಲು ವ್ರತ ಅಥವಾ ಉಪವಾಸವನ್ನು ನಡೆಸಲಾಗುತ್ತದೆ. ಲಕ್ಷ್ಮೀ ದೇವಿಯು ಸಂಪತ್ತು, ಅದೃಷ್ಟ ಮತ್ತು ಬುದ್ಧಿವಂತಿಕೆಯ ದೇವತೆಯಾಗಿದ್ದು, ಆದ್ದರಿಂದ ಸಂಪೂರ್ಣ ನಂಬಿಕೆಯಿಂದ ಪ್ರಾರ್ಥಿಸಿದರೆ, ಎಲ್ಲಾ ಆಸೆ, ಆಕಾಂಕ್ಷೆಗಳನ್ನು ಈಡೇರಿಸಿ ಮತ್ತು ಈ ಮಾರ್ಗದಲ್ಲಿರುವ ಕೋರೋನದಂತಹ ಎಲ್ಲ ಅಡೆತಡೆಗಳನ್ನು ತೆಗೆದುಹಾಕಲಾಗುತ್ತಲೆಂದು ನಮ್ಮ ಪ್ರಾರ್ಥನೆ ಮಾಡಲಾಯಿತು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…