ಕಲಬುರಗಿ: ಬಹುಜನ ಸಮಾಜ ಪಕ್ಷದ ಜಿಲ್ಲಾ ಸಮಿತಿ ಮಹಾ ನಗರ ಪಾಲಿಕೆಯ 2021 ಬಹುಜನ ಸಮಾಜ ಪಕ್ಷದ ಚುನಾವಣೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಗರದ ಬಹುಜನ ಸಮಾಜ ಪಕ್ಷದ ಜಿಲ್ಲಾ ಕಛೆರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾದೇವ ಬಿ.ಧನ್ನಿ ಮತ್ತು ರಾಜ್ಯ ಕಾರ್ಯದರ್ಶಿ ಎಲ್ ಆರ್ ಬೋಸ್ಲೆ ಜಂಟಿಯಾಗಿ ಸಭೆ ನಡೆಸಿ ಸಭೆಯಲ್ಲಿ ಏಳು ವಾರ್ಡ್ಗಳಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬೀಡುಗಡೆ ಮಾಡಲಾಯಿತು.
ಕಲಬುರಗಿ ಮಹಾನಗರ ಪಾಲಿಕೆಯ ಅಬ್ಯಾರ್ಥಿಗಳ ಮೊದಲ ಪಟ್ಟಿ ವಾರ್ಡ ನಂ 43ರ ಪಂಚಶೀಲ ವ್ಯೆಂಕಟರಾವ್, 40ರ ಅಶ್ರಾಪ್ಪ ಖಾನ್, 17ರ ಶರಣು ಹಂಗರಗಿ, 02ರ ನರಸಿಂಗ್ ತಾನಾಜಿ, 35ರ ಶೇಖ ಮುನಿರ್, 28ರ ರೇಷ್ಮೆ ಬೇಗಮ್ ಮುನಿರ್, 54ರ ಶೀತಲ್ ಸಂದೇಶ ಅಭ್ಯರ್ಥಿಗಳ ಮುದಲ ಹಂತದ ಪಟ್ಟಿ ಬೀಡುಗಡೆ ಮಾಡಲಾಯಿತು.
ಇನ್ನೂ ಉಳಿದ ಅಬ್ಯಾರ್ಥಿಗಳನ್ನು ಇನ್ನೂ ಎರಡನೇ ಹಂತದಲ್ಲಿ ಬೀಡುಗಡೆ ಮಾಡಲಾಗುತ್ತದೆ. ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕರಾದ ಕೆ.ಪ್ರಕಶ ಜೈಭೀಮ ಡಿ ಶಿಂಧೆ, ಜಿಲ್ಲಾಧ್ಯಕ್ಷ ಶರಣು ಸುಗೂರ, ಜಿಲ್ಲಾ ಉಪಾಧ್ಯಕ್ಷ ಮಶೇಕ್ ಪಟೇಲ್ ಶೀವುಪುತ್ರ, ಪ್ರಧಾನ ಕಾರ್ಯದರ್ಶಿ ಗೋರಖನಾಥ ದೋಡ್ಡಮನಿ, ಯಲ್ಲಾಪ್ಪ ಛಲ್ಲಾವಾದಿ, ರಾಹುಲ ಮಾಡಬುಳ, ಹಮ್ಮಿದ್ ಶೇಖ್, ಉತ್ತರ ಅಧ್ಯಕ್ಷ ಶಮ್ಮ್ ಸೋದ್ದಿನ್, ಜಿಲ್ಲಾ ಸಮಿತಿ ಪದಾಧಿಕಾರಿಗಳು ಭಾಗವಹಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…