ಬಿಸಿ ಬಿಸಿ ಸುದ್ದಿ

ಎಳ್ಳು ಬೆಳೆ ಬೂದಿ ರೋಗ ನಿರ್ವಹಣೆ

ಕಲಬುರಗಿ: ಜಿಲ್ಲೆಯ ವಿವಿಧಕಡೆ ಎಳ್ಳು ಬೆಳೆಯು ಹೂ ಹಂತತಲಪಿದ್ದು, ಈ ಸಮಯದಲ್ಲಿ ಎಲೆಗಳಿಗೆ ಮತ್ತು ಕಾಯಿಗಳಿಗೆ ಬರುವ ಬೂದಿ ರೋಗ, ಎಲೆಚುಕ್ಕಿ ರೋಗ ಹಾಗೂ ಗೊಂಡಾಳು ನಂಜುರೋಗ ನಿರ್ವಹಣೆಅತ್ಯಗತ್ಯವಾಗಿದೆ.

ಈಗಾಗಲೇ ಜಿಲ್ಲೆಯಲ್ಲಿ ಬೆಳೆಯ ಬೆಳವಣಿಗೆ ಹಂತದಲ್ಲಿ ೧೬೨ ಮೀ.ಮೀಟರ್ ಮಳೆಯಾಗಿದು ೧೮ ದಿನಗಳ ಒಣ ಸನ್ನಿವೇಶದಲ್ಲಿ ಬೂದಿ ರೋಗ ಹಾಗೂ ಎಲೆ ಮುಟುರುರೋಗಅಲ್ಲಲ್ಲಿ ಕಾಣಿಸಿಕೊಂಡಿದೆ.ವಾತಾವರಣದಆರ್ದ್ರತೆ ಶೇ.೮೦ ರಷ್ಟು ಹಚ್ಚಾದ ಸನ್ನಿವೇಶದಲ್ಲಿ ಹಾಗೂ ಯೋಗ್ಯ ಬೆಳೆ ನಿರ್ವಹಣೆ ಮಾಡಿದಲ್ಲಿಉತ್ತಮ ಕಾಯಿಗಳ ರಚನೆಕಾಣಬಹುದು.

ಎಲೆಚುಕ್ಕಿ ರೋಗ ಮತ್ತು ಬೂದಿ ರೋಗಕಂಡು ಬಂದಲ್ಲಿಕಾರ್ಬನ್‌ಡೈಜಿಂ ೧ ಗ್ರಾಮಅಥವಾ ಹೆಕ್ಸ್‌ಕೋನಜಾಲ್ ೧ ಮಿ. ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.ಎಲೆಮುದುಡಿ ನಂಜಾಣುರೋಗಕಂಡು ಬಂದಲ್ಲಿಆರಂಭದಲ್ಲಿ ಗಿಡಗಳನ್ನು ತೆಗೆದು ನಾಶ ಪಡೆಸಿದ್ದಲ್ಲಿ ರೋಗ ಹರಡುವುದನ್ನತಡೆಗಟ್ಟಬಹುದು.

ರೋಗ ಹರಡುವ ಕೀಟಗಳ ನಿರ್ವಹಣೆಗೆಥಯೋಮಿಥಾಕ್ಸಂ೮ ಗ್ರಾಂ. ೧೫ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.ಐಷಿಎಆರ್-ಕೃಷಿ ವಿಜ್ಞಾನಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದಡಾ. ರಾಜು ಜಿ. ತೆಗ್ಗಳ್ಳಿ, ವಿಜ್ಞಾನಿಗಳಾದ ಡಾ. ಜಹೀರ್‌ಅಹೆಮದ್, ಕ್ಷೇತ್ರ ಸಹಾಯಕರಾದ ಶ್ರೀ ನಿರಂಜನ್‌ಧನ್ನಿ ಮತ್ತು ಸೈದಪ್ಪಾ ನಾಟಿಕಾರ ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago