ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶದ ನೆಲ, ಜಲ, ಸಂಸ್ಕೃತಿ, ಭಾಷೆಯ ರಕ್ಷಣೆ ಮತ್ತು ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ತೊಡಗಿಸಿಕೊಂಡಿರುವ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಿತಿಯ ಸಂಘಟನೆಯಲ್ಲಿ ಸಮಾಜದ ಆಯಾ ಕ್ಷೇತ್ರದ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ವ್ಯಾಪಕ ಸ್ವರೂಪ ನೀಡುವ ಮುಖಾಂತರ ಸಂಘಟನೆಯ ಅಭಿಯಾನ ಕಾರ್ಯ ನಡೆಸುತ್ತಿದೆ. ಇದಕ್ಕೆ ಮೊದಲನೆಯ ಹಂತವಾಗಿ ಬೀದರ ಜಿಲ್ಲೆಯ ಆಯಾ ಕ್ಷೇತ್ರದ ಜನರ ಅಭಿಪ್ರಾಯದಂತೆ ಬೀದರ ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಗೌರವಾಧ್ಯಕ್ಷರನ್ನಾಗಿ ವಿಜಯಕುಮಾರ ಪಾಟೀಲ ಖಾಜಾಪೂರ, ಜಿಲ್ಲಾಧ್ಯಕ್ಷರನ್ನಾಗಿ ಅನಂತರೆಡ್ಡಿ ಬ. ನರಸಾರೆಡ್ಡೇನೋರ್, ಕಾರ್ಯಾಧ್ಯಕ್ಷರನ್ನಾಗಿ ಶಿವುಕುಮಾರ ಬೆಲ್ದಾಳ, ಉಪಾಧ್ಯಕ್ಷರನ್ನಾಗಿ ಡಾ. ಸಿ.ಆನಂದರಾವ್, ಸಂಜೀವರಾವ ಪಾಟೀಲ್ ನೇಮತಬಾದ, ಮೊಹಮ್ಮದ ಅಸಿಫೆÇೀದ್ದೀನ್, ನಿವೇದಿತಾ ರೇಷ್ಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಬಕ್ಕಪ್ಪ ಪಿ. ಗೊಂಡ, ನಾಗೋರ, ಕಾರ್ಯದರ್ಶಿಗಳಾಗಿ ವಿಜಯಕುಮಾರ ಗುರುನಾಥಪ್ಪ, ಸಹ ಕಾರ್ಯದರ್ಶಿಗಳಾಗಿ ವಿಜಯಕುಮಾರ ಅಷ್ಟೂರೆ, ಕೋಶಾಧ್ಯಕ್ಷರನ್ನಾಗಿ ಗುರುಸಿದ್ದಪ್ಪ ವಿ. ಬಿರಾದಾರ, ಸಹ ಕೋಶಾಧ್ಯಕ್ಷರನ್ನಾಗಿ ಧನರಾಜ ಘಾಳೆಪ್ಪಾ, ಕಾನೂನು ಸಲಹೆಗಾರರಾಗಿ ವಿಜಯಕುಮಾರ ಮಾಣಿಕರೆಡ್ಡಿ, ವಕೀಲರು, ಧನರಾಜ ಮೂಲಗೆ, ವಕೀಲರು, ಸಂಘಟನಾ ಕಾರ್ಯದರ್ಶಿಗಳಾಗಿ ವಿಠ್ಠಲ ಪಾಂಚಾಳ, ಶಿವರಾಜ ಮಾಳಗೆ, ಅನಿಲ ಹಮೀಲಪುರಕರ, ಶಿವಾಜಿ ದದ್ದಾಪೂರ, ಪ್ರದೀಪ ನಾಟಿಕಾರ, ವಕ್ತಾರರಾಗಿ; ರೋಹನಕುಮಾರ, ಸಂತೋಶ ಚೆಟ್ಟಿ., ಕಾರ್ಯಕಾರಿಣಿ ಸದಸ್ಯರಾಗಿ, ಅನೀಲ್ ಕುಮಾರ ಅಟಂಗೆ, ಕೃಷ್ಣಾರೆಡ್ಡಿ ಬೆಳ್ಳೂರ್, ನಾಗೇಶ ರಾಮಣ್ಣ, ವಿಶ್ವನಾಥ ಉಪ್ಪೆ, ಇವರುಗಳನ್ನು ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ತಮಗೆ ವಹಿಸಿರುವ ಗುರುತರ ಜವಾಬ್ದಾರಿಯನ್ನು ಕಲ್ಯಾಣದ ಕಲ್ಯಾಣಕ್ಕಾಗಿ ಬದ್ಧತೆಯಿಂದ ಸಮಿತಿಯ ತತ್ವ ಸಿದ್ಧಾಂತದಂತೆ ತಕ್ಷಣದಿಂದ ಕಾರ್ಯಪ್ರವೃತ್ತರಾಗಲು ಸಮಿತಿಯ ಸಂಸ್ಥಾಪಕ ಅಧ್ಯಕ್ಷರು ನಿರ್ದೇಶಿಸಿರುತ್ತಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…