ಆಳಂದ: ತಾಲೂಕಿನ ಹೋಬಳಿ ಕೇಂದ್ರ ನಿಂಬರಗಾ ಗ್ರಾಮದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಹಾಗೂ ನೈರ್ಮಲ್ಯ ಕಾಮಗಾರಿಗೆ ೧.೬೫ಕೋಟಿ ಹಾಗೂ ನಿಂಬರಗಾ ತಾಂಡಾದಲ್ಲಿ ೬೦ ಲಕ್ಷ ರೂ.ಗಳ ವೆಚ್ಚದ ಕಾಮಗಾರಿಗೆ ಶಾಸಕ ಸುಭಾಷ ಗುತ್ತೇದಾರ ಅವರು ಗುದ್ದಲಿ ಪೂಜೆ ಕೈಗೊಂಡರು.
ಬಳಿಕ ಮಾತನಾಡಿದ ಅವರು, ಈ ಕಾಮಗಾರಿಯಿಂದ ಬೇಸಿಗೆಯಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಆಗದು. ಸಮರ್ಪವಾಗಿ ಸಕಾಲಕ್ಕೆ ಕಾಮಗಾರಿ ನಡೆದು ಜನರಿಗೆ ಅನುಕೂಲ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಸಾತಣ್ಣಾ ಮಂಟಕಿ, ಮುಖಂಡ ರಾಜಶೇಖರ ಮಲಶೆಟ್ಟಿ, ಶ್ರೀಶೈಲ ಮಾಲಿ ಪಾಟೀಲ, ಅಮೃತ ಬಿಬ್ರಾಣಿ, ಮಹಾಂತೇಶ ಬಿರಾದಾರ, ಬಸಯ್ಯ ಗುತ್ತೇದಾರ, ರಾಜು ಸಿಂಗೆ, ಲಕ್ಷ್ಮೀಕಾಂತ ದುಗೊಂಡ, ಬಸವರಾಜ ಯಳಸಂಗಿ, ಮಲ್ಲಿನಾಥ ಒಡೆಯರ್, ಮೋಹನ್, ಮಹಾದೇವ ಹೂಗಾರ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…