ಕಲಬುರಗಿ: ಹೋರವಲಯದ ಸುಲ್ತಾನಪೂರ ಕ್ರಾಸ್ನಲ್ಲಿರುವ ಅಕ್ಕ ಮಹಾದೇವಿ ವೃದ್ಧಾಶ್ರಮದಲ್ಲಿ ಸಚಿವ ಮುರುಗೇಶ ಆರ್ ನಿರಾಣಿ ಅವರ ೫೬ನೇ ಜನ್ಮದಿನದ ಅಂಗವಾಗಿ ವೃದ್ದರಿಗೆ ಹಣ್ಣು-ಹಂಪಲು ಹಂಚುವ ಮೂಲಕ ಬಹಳ ವಿಶೇಷ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಮರನಾಥ ಪಾಟೀಲ, ಮಾಜಿ ಜಿಡಿಎ ಅಧ್ಯಕ್ಷರಾದ ವಿದ್ಯಾಸಾಗರ ಕುಲಕರ್ಣಿ, ಬಿಜೆಪಿ ಮಹಾನಗರ ಉಪಾಧ್ಯಕ್ಷರಾದ ಅಂಬಾದಾಸ ಕುಲಕರ್ಣಿ, ಸಹಕಾರ ಪ್ರಕೋಷ್ಟ ಸಂಚಾಲಕರಾದ ಸಿದ್ದು ಎಮ್ ಪಾಟೀಲ ಸಾಂಸ್ಕೃತಿಕ ಸಂಘಟಕರಾದ ವಿಜಯಕುಮಾರ ತೆಗಲತಿಪ್ಪಿ, ಪ್ರಾಧಿಕಾರ ರಾಜ್ಯ ಸದಸ್ಯ ಸುರೇಶ ಬಡಿಗೇರ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…