ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತ ವಾರ್ಡ ನಂ.29 ದಲ್ಲಿ ಒಟ್ಟು 8 ಮತಗಟ್ಟೆಗಳನ್ನು ಅತೀ ಸುಕ್ಷ್ಮ ಮತಗಟ್ಟೆ ಘೋಷಿಸಬೇಕೆಂದು Human Aid Organization Kalaburagi Unit ಜಿಲ್ಲಾಧಿಕಾರಿಗೆ ಮನವಿ ಒತ್ತಾಯಿಸಿದೆ.
ಎಲ್ಲಾ ಪಕ್ಷದ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಸಾಮಾನ್ಯ ಜನರ ಮೇಲೆ ಪ್ರಭಾವ ಬೀರಲು ಗುಂಡಾಗಳು ಮತ್ತು ಕ್ರಿಮಿನಲ್ ರೆಕಾರ್ಡ್ ಹೊಂದಿದ ವ್ಯಕ್ತಿಗಳಿಗೆ ಆಶ್ರಯ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಬೋಗಸ ಓಟುಗಳು ಮಾಡಲು ಅಕ್ರಮ ನಕಲಿ ಗುರುತಿನ ಚೀಟಿಗಳು ತಯಾರು ಮಾಡುತಿರುವುದಾಗಿ ಗಮನಕ್ಕೆ ಬಂದಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
29 ನೇ ವಾರ್ಡ ನ ಮತಗಟ್ಟೆ ಸಂಖ್ಯೆ 233, 234, 235, 236, 237, 238, 239 & 240 ಎಲ್ಲಾ ಮತಗಟ್ಟೆಗಳು ಅತ್ಯಂತ ಸೂಕ್ಷ್ಮ ಮತಗಟ್ಟೆಗಳೆಂದು ಘೋಷಿಸಿ ಮತ್ತು ಸದರಿ ಮತಗಟ್ಟೆಗಳಿಗೆ ಪೋಲಿಸ್ ಬಂದೋಬಸ್ತ್, ಮಹಿಳಾ ಪೊಲೀಸ್, ಪೋಲಿಸ್ ವ್ಯಾನ್ಸ್ ಇತ್ಯಾದಿಗಳನ್ನು ಒದಗಿಸಿ ಸದರಿ ಚುನಾವಣೆ ಸುಗಮ ರೀತಿಯಲ್ಲಿ ನಡೆಯಲು ಅನುವು ಮಾಡಿಕೊಡಲು ಕೋರಿತ್ತಾರೆ.
Human Aid Organization Kalaburagi Uniti ಅಧ್ಯಕ್ಷ ಅಜೀಂ ಶೇಖ, ಉಪಾಧ್ಯಕ್ಷ ಅಲಂದಾರ ಜೈದಿ, ಮಹ್ಮದ ಗೌ, ಸುನೀಲ್ ಮಾರುತಿ ಮಾನಪಡೆ, ಸಿದ್ದಲಿಂಗ ಪಾಳಾ, ಮೈಲಾರಿ ದೊಡ್ಡಮನಿ, ಸಚಿನ್ ಜಾಧವ ಇದ್ದರು
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…