ಪಾಲಿಕೆ ಚುನಾವಣೆ: 8 ಮತ್ತಗಟ್ಟೆಗಳು ಅತೀ ಸೂಕ್ಷ್ಮ ಮತಗಟ್ಟೆ ಘೋಷಣೆಗೆ ಒತ್ತಾಯ

ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತ ವಾರ್ಡ ನಂ.29 ದಲ್ಲಿ ಒಟ್ಟು 8 ಮತಗಟ್ಟೆಗಳನ್ನು ಅತೀ ಸುಕ್ಷ್ಮ ಮತಗಟ್ಟೆ ಘೋಷಿಸಬೇಕೆಂದು Human Aid Organization Kalaburagi Unit ಜಿಲ್ಲಾಧಿಕಾರಿಗೆ ಮನವಿ ಒತ್ತಾಯಿಸಿದೆ.

ಎಲ್ಲಾ ಪಕ್ಷದ ಹಾಗೂ ಸ್ವತಂತ್ರ ಅಭ್ಯರ್ಥಿಗಳು  ಸಾಮಾನ್ಯ ಜನರ ಮೇಲೆ ಪ್ರಭಾವ ಬೀರಲು ಗುಂಡಾಗಳು ಮತ್ತು ಕ್ರಿಮಿನಲ್ ರೆಕಾರ್ಡ್ ಹೊಂದಿದ ವ್ಯಕ್ತಿಗಳಿಗೆ ಆಶ್ರಯ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಬೋಗಸ ಓಟುಗಳು ಮಾಡಲು ಅಕ್ರಮ ನಕಲಿ ಗುರುತಿನ ಚೀಟಿಗಳು ತಯಾರು ಮಾಡುತಿರುವುದಾಗಿ ಗಮನಕ್ಕೆ ಬಂದಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

29 ನೇ ವಾರ್ಡ ನ ಮತಗಟ್ಟೆ ಸಂಖ್ಯೆ 233, 234, 235, 236, 237, 238, 239 & 240 ಎಲ್ಲಾ ಮತಗಟ್ಟೆಗಳು ಅತ್ಯಂತ ಸೂಕ್ಷ್ಮ ಮತಗಟ್ಟೆಗಳೆಂದು ಘೋಷಿಸಿ ಮತ್ತು ಸದರಿ ಮತಗಟ್ಟೆಗಳಿಗೆ ಪೋಲಿಸ್ ಬಂದೋಬಸ್ತ್, ಮಹಿಳಾ ಪೊಲೀಸ್, ಪೋಲಿಸ್ ವ್ಯಾನ್ಸ್ ಇತ್ಯಾದಿಗಳನ್ನು ಒದಗಿಸಿ ಸದರಿ ಚುನಾವಣೆ  ಸುಗಮ ರೀತಿಯಲ್ಲಿ ನಡೆಯಲು ಅನುವು ಮಾಡಿಕೊಡಲು  ಕೋರಿತ್ತಾರೆ.

Human Aid Organization Kalaburagi Uniti ಅಧ್ಯಕ್ಷ ಅಜೀಂ ಶೇಖ, ಉಪಾಧ್ಯಕ್ಷ ಅಲಂದಾರ ಜೈದಿ, ಮಹ್ಮದ ಗೌ, ಸುನೀಲ್ ಮಾರುತಿ ಮಾನಪಡೆ, ಸಿದ್ದಲಿಂಗ ಪಾಳಾ, ಮೈಲಾರಿ ದೊಡ್ಡಮನಿ, ಸಚಿನ್ ಜಾಧವ ಇದ್ದರು

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420