ಕಲಬುರಗಿ: ವಾರ್ಡ ನಂಬರ ೫೨ ರ ಕಾಂಗ್ರೇಸ್ ಶ್ರೀಮತಿ ಪೂಜಾ ಧರ್ಮರಾಜ ಹೇರೂರ ಅವರ ಪರ ನಗರದ ಶರಣ ಶಿರಸಗಿಯಲ್ಲಿರುವ ವಿವಿಧ ಬಡಾವಣೆಗಳಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ಪ್ರಚಾರ ನಡೆಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್, ಕಾಂಗ್ರೇಸ್ ಮುಖಂಡರಾದ ಅರುಣಕುಮಾರ ಪಾಟೀಲ, ಡಾ.ಕಿರಣ ದೇಶಮುಖ, ಪ್ರವೀಣ ಪಾಟೀಲ ಹರವಾಳ, ದೇವಿಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಭಂಕೂರು, ಧರ್ಮರಾಜ ಬಿ.ಹೇರೂರ, ಶಿವಕುಮಾರ ಬಾಳಿ, ನೀತಿನ್ ಪಾಟೀಲ್, ಅರುಣ ಭರಣಿ, ಭೀಮರಾಯ ಪೂಜಾರಿ, ಮಹಾತೇಂಶ ಕೌವಲಗಿ, ಶಿವಪುತ್ರ, ಶಿವುಮೂರ್ತಿ ನಡಗೇರಿ, ಬಸವರಾಜ ಅಪಚಂದ, ಅನೀಲ ಭರಣಿ, ಶಿವಯೋಗಿ ಹೊಸಮನಿ ಧನರಾಜ ಪೂಜಾರಿ, ಸತೀಶ ಪೂಜಾರಿ ತಂಬಾಕವಾಡಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಡಾವಣೆಯ ಮುಖಂಡರು ಇದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…