ಕಲಬುರಗಿ: ಸೆ.೩ ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಗೆ ವಾರ್ಡ ನಂ.೩೨ರ ಬಿಜೆಪಿ ಅಭ್ಯರ್ಥಿಯಾದ ಯಂಕಮ್ಮ ಜಗದೀಶ ಗುತ್ತೇದಾರ ಅವರ ಪರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಸಂಸದ ಡಾ. ಉಮೇಶ ಜಾಧವ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ, ಶಾಸಕ ಬಸವರಾಜ ಮತ್ತಿಮೂಡ, ಜಿ.ಪಂ.ಸದಸ್ಯ ಹರ್ಷನಂದ ಗುತ್ತೇದಾರ, ನೀತಿನ ಗುತ್ತೇದಾರ, ಸತೀಶ ಗುತ್ತೇದಾರ ಅವರು ರೋಡ್ ಶೋ ನಡೆಸಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ರಾಘವೇಂದ್ರ ಕುಲಕರ್ಣಿ, ಧನಂಜಯ್ಯ ಪುರಾಣಿಕ, ಸಿದ್ರಾಮ ಕರಣಿಕ, ಸಿದ್ದರಾಜ ಬಿರಾದಾರ, ಮಹಾದೇವ ತಂಬಾಕೆ, ಜಗದೀಶ ಗುತ್ತೇದಾರ, ಶ್ರೀನಿವಾಸ ಕಮಲಾಪೂರಕರ್, ಭೀಮ ಕೋಳೂರ, ಪ್ರಶಾಂತ ವಾಗಮೋರೆ, ಸುಭಾಷ ಕಡಗಂಚಿ, ಶೀವು ಕಾಳಗಿ, ಜಗದೀಶ ಕೋರಿ, ಅಜೀತ ಪಾಟೀಲ, ಮೇಹುಲ ಗೌಳಿ, ಬಸವಂತ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…