ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿನ ಅಂಬಿಕಾ ನಗರದಲ್ಲಿರುವ ಪ್ರವೀಣ ವಿದ್ಯಾ ಸಂಸ್ಥೆಯಲ್ಲಿ ಶಾಲೆಯ ಸಂಸ್ಥಾಪಕರಾದ ದಿ. ರಾಜಕುಮಾರ ಸಿ.ಕಾಂಬಳೆ ಯವರ ಪ್ರಥಮ ಪುಣ್ಯಸ್ಮರಣೆ ಹಾಗೂ ಮೂರ್ತಿಯನ್ನು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅನಾವರಣ ಗೊಳಿಸಿದರು.
ಸಂಸ್ಥೆಯ ಅಧ್ಯಕ್ಷ ನಾಗರಾಜ ಆರ್.ಕಾಂಬಳೆ, ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಂಪ್ರಭು ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಜಿ.ಪಂ.ಸದಸ್ಯ ಭೀಮರಾವ ತೇಗಲತಿಪ್ಪಿ, ಡಾ.ಶರಣಬಸಪ್ಪ ಹರವಾಳ, ಗು.ವಿ.ಆಡಳಿತ ಕುಲಸಚಿವ ಡಾ.ಸಿ.ಸೋಮಶೇಖರ, ಡಾ.ದೇವಿಂದ್ರಪ್ಪ ಭದ್ರಿ, ಶಂಕರ ಕೋಡ್ಲಾ, ದೇವಿಂದ್ರಪ್ಪ ತಾವರಗೇರಿ, ನಿಲಕಂಠರಾವ ಮೂಲಗೆ, ರೇವಣಸಿದ್ದಪ್ಪ ಹರಸೂರ, ಈಶ್ವರ ಇಂಗಿನ್, ಚಂದ್ರಕಾಂತ ಗದ್ದುಗೆ, ಶ್ರೀಮಂತ ಭೀಮನ, ಡಾ.ಮಾರುತಿ ಕಾಂಬಳೆ, ಶಿವಶರಣಪ್ಪ, ಹುಲಿಗೆಪ್ಪ ಕನಕಗಿರಿ, ಎಸ್.ಪಿ.ಸುಳ್ಳದ, ಡಾ.ಗೋಪಾಲರಾವ, ಸಜ್ಜನ್ ಬಿದ್ದರಿ, ರಮೇಶ ತಲಾರಿ, ಸಂಗಣ್ಣಾ ಗೌಡ ಪಾಟೀಲ್, ಭೀಮಶಂಕರ ಪಾಟೀಲ್, ಆಂಜನಯ ಯಾದಗಿರ, ರಘುಪತಿ ರೆಡ್ಡಿ, ಹನೀಫ್ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…