ಬಿಸಿ ಬಿಸಿ ಸುದ್ದಿ

ತಂದೆ ತಾಯಂದಿರೇ ಮೊದಲ ಗುರು, ಗುರುವಿನ ಸ್ಥಾನದಲ್ಲಿಡಿ : ವೃದ್ಧಶ್ರಮದಲ್ಲಲ್ಲ.

ಕಲಬುರಗಿ: ನಗರದ ಸೈಯ್ಯದ ಚಿಂಚೊಳಿ ರಸ್ತೆಯಲ್ಲಿರುವ ಮಹಾದೇವಿ ವೃದ್ಧಾಶ್ರಮದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಖ್ಯ ಅತಿಥಿಗಳಾಗಿ ಆಗಮಿಸಿದ್ದ  ನಗರೇಶ್ವರ ಶಾಲೆಯ ಮುಖ್ಯ ಗುರುಗಳಾದ ಶ್ರೀ ಶ್ರೀನಿವಾಸ ಮರಿ ಅವರು ಮಾತನಾಡಿ “ಹೀರಿಯರಿಗೆ ಗೌರವ ಕೊಡುವ ಸಂಸ್ಕೃತಿ ಕಡಿಮೆ ಆಗ್ತಾ ಇದೆ ಅದಕ್ಕಾಗಿ ವೃದ್ಧಶ್ರಮಗಳು ಹೆಚ್ಚುತ್ತಿವೆ, ಇವತ್ತಿನ ಇಂತಹ ಪರಿಸ್ಥಿತಿಯಲ್ಲಿ ಇವತ್ತಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ವೃದ್ಧಶ್ರಮದಲ್ಲಿ ಮಾಡಿದ್ದು ಪ್ರತಿಯೊಬ್ಬರಿಗೂ ಮಾದರಿ ಎಂದರು”.

ಈ ಕಾರ್ಯಕ್ರಮದ ಅಂಗವಾಗಿ ವೃದ್ಧಾಶ್ರಮದಲ್ಲಿಯ ಹಿರಿಯರಿಗೆಲ್ಲ ಹೊಸ ಉಡುಪುಗಳು, ಸೀರೆ, ಶರ್ಟ್-ಪ್ಯಾಂಟ್, ಮಾಸ್ಕ್ ಮತ್ತು ಪಾದರಕ್ಷೆಗಳನ್ನು ಗೌರವ ರೂಪದಲ್ಲಿ ನೀಡಲಾಯಿತು,  ಜೊತೆಗೆ ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ನಗರೇಶ್ವರ ಶಾಲೆಯ ಮುಖ್ಯ ಗುರುಗಳಾದ ಶ್ರೀನಿವಾಸ ಮರಿ, ನಾಲ್ಕುಚಕ್ರ ಮುಖ್ಯಸ್ಥರಾದ ಮಾಲಾ ದಣ್ಣೂರ್, ಮಾಲಾ ಕಣ್ಣಿ, ಕಲ್ಯಾಣರಾವ್ ಪಾಟೀಲ್ ಕಣ್ಣಿ, ಮಹೇಶ್ಚಂದ್ರ ಪಾಟೀಲ್ ಕಣ್ಣಿ, ಸದಸ್ಯರಾದ ವಿಜಯಲಕ್ಷ್ಮಿ ಹೀರೆಮಠ್, ಜ್ಯೋತಿ ಪಾಟೀಲ್, ಜ್ಯೋತಿ ಕೋಟನೂರ್, ಪ್ರಸಾದ್ ಜೋಷಿ, ನಾಗರಾಜ್ ಹೆಂಬಾಡಿ ಉಪಸ್ಥಿತರಿದ್ದರು.

emedialine

Recent Posts

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

10 mins ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

15 mins ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

1 hour ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

2 hours ago

ಖಾಸಗಿ ಶಾಲೆಗಳಲ್ಲಿ ಡೊನೆಷನ್ ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…

2 hours ago