ಬಿಸಿ ಬಿಸಿ ಸುದ್ದಿ

ಚಿಂಚೋಳಿ: ಮುಖ್ಯರಸ್ತೆ ಕೆಸರಿನ ಗದ್ದೆಗಳಾಗಿ ನಿರ್ಮಾಣ: ಅಧಿಕಾರಿಗಳೆ ಇತ್ತ ಗಮನ ಹರಿಸಿ

ಚಿಂಚೋಳಿ: ತಾಲೂಕಿನ ಬೆಡಸೂರ  ಗ್ರಾಮ ಪಂಚಾಯಿತಿ ವ್ಯಪ್ತಿಯ  ಬೆಡಸೂರ ತಾಂಡಾ  ದಿಂದ ಮುಕರಂಬ ಕ್ರಾಸ್ ನಡುವೆ  ಇರುವಂತ  ರಸ್ತೆ ಸಂಪರ್ಕ  ಹದಗೆಟ್ಟಿದ್ದು  ಪ್ರಯಾಣಿಸಲು  ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ.

ಕಲಬುರ್ಗಿ  ಜಿಲ್ಲಾ  ಕೇಂದ್ರಕ್ಕೆ  ಸಂಪರ್ಕಕಲ್ಪಿಸುವ  ಪ್ರಮುಖ ಮುಖ್ಯರಸ್ತೆಯಾಗಿದೆ ತೀರಾ ಹದಗೆಟ್ಟಿದ್ದು, ಕೆಸರಿನ ಗದ್ದೆಗಳಾಗಿ ನಿರ್ಮಾಣವಾಗಿವೆ. ಮುಖ್ಯವಾಗಿ  ಈ ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರು  ಪ್ರತಿದಿನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದಲಿತ ಸೇನೆಯ ತಾಲ್ಲೂಕ ಸಂಘಟನಾ ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ  ಸುರೇಶ ರಾಣಾಪುರ ಅವರು ತಿಳಿಸಿದ್ದಾರೆ.

ಹದಗೆಟ್ಟಿರುವ ಈ ರಸ್ತೆಯನ್ನು ದುರಸ್ತಿ ಪಡಿಸಿ ಪ್ರಾಯಾಣಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು  ಆಗ್ರಹಿಸಿದ್ದಾರೆ.

ಸಂಬಂದ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಜನರ ಬವಣೆಗೆ ಪರಿಹಾರ ಕಲ್ಪಿಸುವ  ಮೂಲಕ  ಸಾರ್ವಜನಿಕರ  ಸಂಕಷ್ಟ ನಿವಾರಣೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago