ವಿದ್ಯಾಸಾಗರಗೆ ಪಿಎಚ್.ಡಿ

0
28

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಡಗಂಚಿ ಕನ್ನಡ ವಿಭಾಗದ ಸಂಶೋಧನಾ ವಿಧ್ಯಾರ್ಥಿ ವಿದ್ಯಾಸಾಗರ ದೊಡ್ಡಮನಿ ಅವರು “ ಪ್ರಾಚೀನ ಕನ್ನಡ ಶಾಸನ ಮತ್ತು ಸಾಹಿತ್ಯದಲ್ಲಿ ಸಾವಿನ ಪರಿಕಲ್ಪನೆ” ಎಂಬ ವಿಷಯವನ್ನು ಮಾನ್ವೀಕ ಮತ್ತು ಭಾಷಾ ನಿಕಾಯದ ಹಿರಿಯ ಪ್ರಾಧ್ಯಾಪಕಿ ಪ್ರೊ, ಶಿವಗಂಗಾ ರುಮ್ಮಾ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದಕ್ಕಾಗಿ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here