ನೂತನ ಪಾಲಿಕೆ ಸದಸ್ಯರಿಗೆ ಶಿವಾನಂದ ಆರ್ ಕಿಳ್ಳಿ ಅಭಿನಂದನೆ

0
39

ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 27 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಎಲ್ಲ ಅಭ್ಯರ್ಥಿಗಳಿಗೆ ಗ್ರಾಮೀಣ ಯುವ ಕಾಂಗ್ರೆಸ್ ಸಂಯೋಜಕರಾದ ಶಿವಾನಂದ ಆರ್ ಕಿಳ್ಳಿ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳು ಜನರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸಿ, ಕಲಬುರಗಿ ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ತಾವೆಲ್ಲರೂ ಶ್ರಮಿಸುತ್ತೇರೆಂಬ ವಿಶ್ವಾಸವಿದೆ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here