ವಿದ್ಯುತ್ ಸರಬರಾಜು ಇಲಾಖೆಯ ಸಿಬ್ಬಂದಿಗಳಿಗೆ ಸನ್ಮಾನ

0
22

ಚಿತ್ತಾಪುರ: 8 ದಿನಗಳ ಹಿಂದೆ ದಂಡಗುಂಡ ಗ್ರಾಮದಲ್ಲಿರುವ ಹೊಸ ಏರಿಯಾಕ್ಕೆ ವಿದ್ಯುತ್ ಇಲ್ಲದಿರುವುದರಿಂದ ಬಹುಜನ ಸಮಾಜ ಪಕ್ಷದ ವತಿಯಿಂದ KEB ಯ  AEE ಅವರಿಗೆ ಅರ್ಜಿ ಸಲ್ಲಿಸಲಾಗಿತ್ತು. ಸದರಿ ಅರ್ಜಿಗೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಲ್ಪಸಿದ ಕೆಎಬಿ ಇಲಾಖೆಯ AEE ಹಾಗೂ ಸಿಬ್ಬಂದಿಗಳಿಗೆ ಘಟಕದಿಂದ ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮಕ್ಕೆ 15 ಕಂಬಗಳು ಮತ್ತು ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here