ಜೇವರ್ಗಿ: ದೆಹಲಿಯ ನಿರ್ಭಯ ಕೊಲೆ ಮಾದರಿಯಲ್ಲಿಯೇ ಅತ್ಯಂತ ಕ್ರೂರವಾಗಿ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ವಯಸ್ಸಿನ ಸಿವಿಲ್ ಮಹಿಳಾ ಅಧಿಕಾರಿಯನ್ನು ಅತ್ಯಾಚಾರ ಮಾಡಿ ಕೊಲೆ ನಡೆದಿರುವುದು ಅಮಾನವೀಯ ,ಹಾಗೂ ಇಂತಹ ಕೃತ್ಯದ ಆರೋಪಿಗಳನ್ನು ಬಂಧಿಸಿ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಟಿಪ್ಪು ಸುಲ್ತಾನ್ ಮೈನಾರಿಟಿ ವೆಲ್ಫರೆ ಅಸೋಶಿಯೇಶನ್ ತಾಲೂಕ ಅಧ್ಯಕ್ಷರಾದ ಮೋಹಿನುದ್ದಿನ್ ಇನಮ್ದಾರ್ ಆಗ್ರಹಿಸಿದ್ದಾರೆ.
ಇಂತಹ ಘೋರ ಅಪರಾಧಗಳು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಮೇಲಿಂದ ಮೇಲೆ ನಡೆಯುತ್ತಿದ್ದರೂ ಸಹ ಸರ್ಕಾರ ತಲೆಕೆಡಿಸಿಕೊಂಡಿಲ್ಲ.
ಈ ಕುರಿತಂತೆ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿರುವ ಸರಕಾರವು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ. ಪ್ರಕರಣವನ್ನು ಬೇಧಿಸಲು ವಿಶೇಷ ತನಿಖಾ ತಂಡವನ್ನು ರಚಿಸಿ ಕೊಲೆಯ ಹಿಂದಿನ ರಹಸ್ಯವನ್ನು ಕಂಡು ಹಿಡಿಯಬೇಕೆಂದು ಜೇವರ್ಗಿ ತಾಲೂಕಿನ ಟಿಪ್ಪುಸುಲ್ತಾನ್ ಮೈನಾರಿಟಿ ಅಸೋಸಿಯೇಷನ್ ಆಗ್ರಹಿಸಿದೆ.
ಈ ಕುರಿತಂತೆ ಜೇವರ್ಗಿ ತಸಿಲ್ದಾ ರ ಮೂಲಕ ಮನವಿ ಪತ್ರವನ್ನು ರಾಜ್ಯಪಾಲರು ಕರ್ನಾಟಕ ಸರ್ಕಾರ ಇವರಿಗೆಸಲ್ಲಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…