ಬಿಸಿ ಬಿಸಿ ಸುದ್ದಿ

ಶ್ರೀರಾಮ್ ಸೇನೆಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಜೇವರ್ಗಿ:ಇಲ್ಲಿನ ಶಾಸ್ತ್ರಿ ಚೌಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ 21 ದಿನದ ಗಣೇಶ ಮೂರ್ತಿಯನ್ನು ಕುಡಿಸಲಾಯಿತು.

ಕೊರೋನ ನಿಯಮಗಳನ್ನು ಪಾಲಿಸಿ ಸರಳ ವಾಗಿ ಯಾವುದೇ ರೀತಿಯ ಅದ್ದೂರಿ ಮೆರವಣಿಗೆ ಇಲ್ಲದೆ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಯಿತು.

ಪ್ರಥಮ ಪೂಜೆ ನೆರವೇರಿತು ಈ ಸಂದರ್ಭದಲ್ಲಿ ಪಿಎಸ್ಐ ಮಂಜು ರವರು ಗಣೇಶನಿಗೆ ಕರ್ಪುರ ಬೆಳಗಿಸಿದರು , ಶ್ರೀರಾಮ ಸೇನೆ ಜಿಲ್ಲಾ ಅಧ್ಯಕ್ಷರಾದ ಈಶ್ವರ್ ಹಿಪ್ಪರಗಿ, ಸಿದ್ದಣ್ಣಗೌಡ ಪಾಟೀಲ ಮಾವನೂರ ,ಕಿರಣ್ ಚನ್ನರ, ಶರಣು ಕೊಬಾಳ ,ಮಲ್ಲಿಕಾರ್ಜುನ ಸೊನ್ನದ ಹಾಗೂ ಇನ್ನಿತರ ರಾಮಸೇನೆ ಕಾರ್ಯಕರ್ತರು ಗಣೇಶನ ಭಕ್ತರು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

1 hour ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

1 hour ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

3 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago