ಬಿಸಿ ಬಿಸಿ ಸುದ್ದಿ

ಗ್ರಾಪಂ ನೌಕರರ ಮುಷ್ಕರ ೧೫ರಿಂದ

ಶಹಾಬಾದ:ಗ್ರಾಪಂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘದಿಂದ ಸೆಪ್ಟೆಂಬರ್ ೧೫ರಿಂದ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.೧೫ರಿಂದ ಬೇಡಿಕೆಗಳ ಈಡೇರಿಕೆಯವರೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಗ್ರಾಪಂ ನೌಕರರ ಸಂಘ( ಸಿಐಟಿಯು ಸಂಯೋಜಿತ) ಚಿತ್ತಾಪೂರ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಕಾರೊಳ್ಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಪಂ ವ್ಯವಸ್ಥೆ ಆರಂಭವಾದಾಗಿನಿಂದ ಬಿಲ್ ಕಲೆಕ್ಟರ್/ ಗುಮಾಸ್ತ, ಪಂಪ್ ಆಪರೇಟರ್, ಸಿಪಾಯಿ ಮತ್ತು ಸ್ವಚ್ಛತೆಗಾರರು ಕಾರ್ಯನಿರ್ವಹಿಸುತ್ತಿದ್ದಾರೆ.ಇತ್ತೀಚಿಗೆ ಸರ್ಕಾರ ಹೊರಡಿಸಿದ್ದು, ಅದರಲ್ಲಿ ಅರ್ಹತಾ ಪರೀಕ್ಷೆ ಕೈಬಿಡಬೇಕು.೧೫ನೇ ಹಣಕಾಸಿನಲ್ಲಿ ವೇತನಕ್ಕಾಗಿ ಮೀಸಲಿಟ್ಟಿ ಮೊತ್ತವನ್ನು ಕ್ರಿಯಾಯೋಜನೆಯಲ್ಲಿ ಅಳವಡಿಸಬೇಕು.

ಕಂಪ್ಯೂಟರ್ ಆಪರೇಟರ್‌ಗಳ ಸೇವಾ ಅವಧಿ ಪರಿಗಣಿಸಿ ನೇರ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಬೇಕು.ನೌಕರರು ನಿವೃತ್ತಿಯಾಗುವಾಗ ಗ್ರ್ಯಾಚುಟಿ ನೀಡಿಬೀಳ್ಕೊಡಬೇಕು ಎಂಬ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದರು. ಸಂಘದ ಪದಾಧಿಕಾರಿಗಳಾದ ಸಿದ್ರಾಮಪ್ಪ ಸ್ವಾಮಿ, ಚಿತ್ರಶೇಖರ ಇತರರು ಇದ್ದರು.

emedialine

Recent Posts

ದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡಿದ್ದೇ ರಾಜೀವ್ ಗಾಂಧಿ; ಡಿಸಿಎಂ ಡಿ.ಕೆ.ಶಿವಕುಮಾರ.

ಕಲಬುರಗಿ; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ…

46 mins ago

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ

ಕಲಬುರಗಿ; ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ,ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಸಿದ ಸಾಮಾಜಿಕ ಹರಿಕಾರರು ದಿವಂಗತ ಡಿ…

48 mins ago

ಚಿತ್ತಾಪುರ; ಕಚೇರಿಯಲ್ಲಿ ನಾರಾಯಣಗುರು ಡಿ.ದೇವರಾಜ ಅರಸು ಜಯಂತಿ ಆಚರಣೆ

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ…

52 mins ago

ಗೃಹಲಕ್ಷ್ಮೀ ಯೋಜನೆ ಮತ್ತು ಗ್ಯಾರಂಟಿ ಯೋಜನೆಯ ಪೂರ್ಣ ಮಾಹಿತಿ ಪಡೆಯಿರಿ; ಪಾಶಾ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಗೃಹಲಕ್ಷ್ಮಿ ಯೋಜನೆ ಮತ್ತು ಗ್ಯಾರಂಟಿ ಯೋಜನೆ ಕುರಿತು ಪೂರ್ಣ ಮಾಹಿತಿ ಪಡೆಯಬೇಕು ಎಂದು ತಾಪಂ…

54 mins ago

ಸಮಾಜ ಸುಧಾರಣೆಗೆ ಬದುಕು ಸಮರ್ಪಿಸಿದ ನಾರಾಯಣ ಗುರೂಜಿ : ಸಿದ್ದಲಿಂಗ ಶ್ರೀ

ರಾವೂರ: ಕೇರಳ ರಾಜ್ಯದಲ್ಲಿ ತಲೆತ್ತಿದ್ದ ಜಾತೀಯತೆ, ಅಸ್ಪೃಶ್ಯತೆ, ಸ್ತ್ರೀ ಅಸಮಾನತೆ, ತಾರತಮ್ಯಗಳ ವಿರುದ್ಧ ಹಿಂದುಳಿದ ಕುಲದಲ್ಲಿ ಜನಿಸಿದ ನಾರಾಯಣ ಗುರುಗಳು…

59 mins ago

ದಸ್ತಿ ಅವರಿಗೆ ದಶಕಗಳ ಹೋರಾಟಕ್ಕೆ ಸಂದ ಡಾಕ್ಟರೇಟ್ ಗೌರವ

ಕಲಬುರಗಿ: ಕಲ್ಯಾಣ ನಾಡಿನ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರ ದಶಕಗಳ ಹೋರಾಟವನ್ನು ಗುರುತಿಸಿ ಗುಲ್ಬರ್ಗ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420