ಬಿಸಿ ಬಿಸಿ ಸುದ್ದಿ

ನೂತನ ಪಾಲಿಕೆ ಸದಸ್ಯರಿಗೆ ಪಾಟೀಲ್ ಸನ್ಮಾನ

ಕಲಬುರಗಿ: ಆದರ್ಶ ನಗರದಲ್ಲಿರುವ ದಾನಮ್ಮ ದೇವಸ್ಥಾದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿಯ ಉತ್ತರ ಮಂಡಲದ ವಾರ್ಡ್ ನಂ.೩೦.೩೧.೩೨ ರ ಗೆಲುವು ಸಾಧಿಸಿದ ನೂತನ ಪಾಲಿಕೆ ಸದಸ್ಯರಾದ ಮೇಘನಾ ಮಂಜುಕಳಸ್ಕರ್, ಶಾಂತಬಾಯಿ ಹಾಲ್ಮಠ, ಯಂಕಮ್ಮ ಗುತ್ತೇದಾರ  ಇವರುಗಳ ವತಿಯಿಂದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಕ್ರೇಡಲ ಅಧ್ಯಕ್ಷ ಚಂದು ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ, ಜಿಪಂ ಸದಸ್ಯ ಹರ್ಷನಂದ ಗುತ್ತೇದಾರ, ಮರಾಠ ಸಮಾಜದ ಅಧ್ಯಕ್ಷ ಸೂರ್ಯಕಾಂತ ಕದಂ, ಮಾಜಿ ಮೇಯರ ಧರ್ಮಪ್ರಕಾಶ, ಸಾವಿತ್ರಿ ಕುಳಗೇರಿ, ಪ್ರಭಾವತಿ ದೋಡಮನಿ ಸಮಾಜದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

3 hours ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

13 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

14 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

14 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

14 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

15 hours ago