ಕಲಬುರಗಿ; ನಗರದ ಎಸ್ವಿಪಿ ವೃತ್ತದ ಹತ್ತಿರ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಟ್ಟಡ ಸೆಟ್ರಿಂಗ್ ಗ್ರೈನೇಟ ಟೈಲ್ಸ್ ಗೌಂಡಿ ಪ್ಲಂಬಿಂಗ ಕಾರ್ಪೇಂಟರ ಪಿ.ಓ.ಪಿ ಪೇಂಚರ ಉಳ್ಳಿದಂತೆ ಎಲ್ಲಾ ವರ್ಗದ ಕಾರ್ಮಿಕರ ದರದ ಬಗ್ಗೆ ಎಲ್ಲಾ ಗುತ್ತಿಗೇದಾರ ಸಭೆಯಲ್ಲಿ ಸಂಘದ ಅಧ್ಯಕ್ಷ ಭೀಮರಾಂಯ ಎಂ.ಕಂದಳ್ಳಿ ಅವರು ಮಾತನಾಡಿದರು.
ಕಾರ್ಯದರ್ಶಿ ಮರಪ್ಪಾ ರೋಟ್ಟನಡಗ್ಗಿ, ಸಹಕಾರ್ಯದರ್ಶಿ ಶರಣು ಬಳಿಚಕ್ರ, ಬಜಾಂಚಿಯಾದ ದೇವೆಂದ್ರ ಉಳಾಗಡ್ಡಿ, ಕಾರ್ಯಕರ್ತರಾದ ಶರಣು ಮಾಡಬೂಳ, ಶರ್ಮಾ, ದಸ್ತಗಿರ ರೇಹಮತನಗರ ಹಾಗೂ ಸದಸ್ಯರು ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…