ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಕಟುಪದಗಳಿಂದ ಖಂಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು ಯಾದಗಿರಿಯ ಘಟನೆ ನಾಚಿಕೆಗೇಡಿನಿಂದ ಕೂಡಿದೆ. ಈ ಘಟನೆ ಇಂದಿನ ಯುವಕರ ಕುಸಿಯುತ್ತಿರುವ ನೈತಿಕತೆ ಹಾಗೂ ಕಠೋರತೆಯ ಸಂದೇಶವಾಗಿರುವುದಲ್ಲದೇ, ತಾವು ಏನು ಬೇಕಾದರೂ ಮಾಡಬಹುದು ಎನ್ನುವ ಅವರ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಇದೇ ಸಂದರ್ಭದಲ್ಲಿ ಅವರು ಸರ್ಕಾರವನ್ನು ಟೀಕಿಸಿದ್ದಾರೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…