ಕಲಬುರಗಿ: ನಗರದ ಹೀರಾಪೂರ ಬಸವೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ ಘಟಕ ಪ್ರಗತಿ ಅಭಿವೃಧಿ ಸಂಸ್ಥೆ ಹಾಗೂ ಹೀರಾಪೂರ ಅಭಿವೃದ್ದಿ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತ ಕೋವಿಡ- ೧೯ ಲಸಿಕಾ ಕಾರ್ಯಕ್ರಮ ಹಮ್ಮಿಕೊಳಲಾಯಿತು.
ಸಂದರ್ಭದಲ್ಲಿ ಪಿ.ಎಚ್.ಸಿ.ಓ ಮಹಾದೇವಿ ಬಿರಾದಾರ, ಆರ.ಕೆ.ಎಸ.ಕೆ. ಆಪ್ತ ಸಮಾಲೊಚಕ ಅಲ್ಲಮಪ್ರಭು ನಿಂಬರ್ಗಾ, ಕ.ಸಾ.ಪ ತಾಲೂಕು ಉಪಾಧ್ಯಕ್ಷ ಭೀಮಾಶಂಕರ.ಎನ್.ಯಳಮೇಲಿ, ಹೀರಾಪುರದ ಮುಖಂಡರಾದ ಪ್ರಕಾಶ ಮಾಲಿಪಾಟೀಲ, ಶಿವಕುಮಾರ ಪದ್ಮಾಜಿ, ಭೀಮಾಶಂಕರ ದುದನಿ, ರಾಹುಲ ಹದನೂರ, ಬ್ರಹ್ಮಾನಂದ ಮಿಂಚಾ, ಪಂಡಿತ ಶರ್ಮಾ, ಸಂತೋಷ ಚಿಂಚನನೂರ, ಬಸವರಾಜ ಚಿಂಚನಸೂರ ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…