ಕಲಬುರಗಿ: ಮಾಜಿ ಸಚಿವ ಹಾಗೂ ಶಾಸಕ ಪ್ರಯಾಂಕ ಖರ್ಗೆ ಅವರು ಪಾಲಿಕೆ ಚುನಾವಣೆಯಲ್ಲಿ ಮಾತು ಕೋಟಂತೆ ನಗರದ ಜೈ ಹನುಮಾನ ತಾಂಡದ ಜನರ ಸಮಸ್ಯೆಯನ್ನು ಗಮನಿಸಿ ಚುನಾವಣಾ ನಂತರ ಸ್ವಂತ ಮುರ್ತಜಿ ವಹಿಸಿ ಕೋಳವೆ ಬಾವಿ ಹಾಕಿಕೋಟರು.
ಮಾಲಿಕೆ ಸದಸ್ಯೆ ಲತಾರವಿ ರಾಠೋಡ, ಕಾಂಗ್ರೆಸ್ ಮುಖಡರಾದ ಪ್ರವೀಣ ಪಾಟೀಲ ಹರವಾಳ, ಸಂಜಯ ಮಾಕಲ್, ರಮೇಶ ಚವ್ಹಾಣ, ವಿನೋದ ಚವ್ಹಾಣ, ಅರ್ಜುನ ಚವ್ಹಾಣ, ಸೇವಲಾಲ ಠಾಕೂರ ನಂತರ ಲೆಬರ್ ಕಾರ್ಡ ಇದವರಿಗೆ ಆಹಾರ ಕಿಟ್ ವಿತರಿಸಿದರು.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…