ಬಿಸಿ ಬಿಸಿ ಸುದ್ದಿ

ಕೋವಿಡ್ ಲಸಿಕಾ ಜಾಗೃತಿ ವಾಹನಕ್ಕೆ ಡಾ:ಆರ್.ವಿ.ನಾಯಕ ಚಾಲನೆ

ಸುರಪುರ: ಅಜೀಮ್ ಪ್ರೇಮಜೀ ಫೌಂಡೇಷನ ವತಿಯಿಂದ ಆರಂಭಿಸಲಾದ ಕೋವಿಡ್ ಲಸಿಕಾ ಜಾಗೃತಿ ವಾಹನಕ್ಕೆ ತಾಲೂಕ ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲಸಿಕಾ ಕಾರ್ಯ ಬಹುಬೇಗನೆ ಆಗಲು ಅಜೀಮ್ ಪ್ರೇಮಜೀ ಫೌಂಡೇಷನ ತಂಡ ಜಾಗೃತಿ ವಾಹನದ ಮೂಲಕ ಶ್ರಮಪಡುತ್ತಿರುವು ಸಂತೋಷದ ವಿಷಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಸೋಮರೆಡ್ಡಿ ಮಂಗಿಹಾಳ ಮಾತನಾಡಿ, ಅಜೀಮ ಪ್ರೇಮಜೀ ಪೌಂಡೆಷನ ಶಿಕ್ಷಣ ಕ್ಷೇತ್ರದ ಜೊತೆಗೆ ಕೋವಿಡ್‌ನಿಂದಾಗಿ ತುಂಬಾ ಕಷ್ಟದಲ್ಲಿರುವ ಜನರಿಗೆ ಅಹಾರ ಧಾನ್ಯಗಳ ಜೊತೆಗೆ ಕೋವಿಡ್ ಲಸಿಕಾ ಕಾರ್ಯ ಕೈಜೋಡಿಸುರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಖಾದರ ಪಟೇಲ್, ಅಜೀಮ ಪ್ರೇಮಜೀ ಫೌಂಡೆಷನ್ ಸಂಪನ್ಮೂಲ ವ್ಯಕ್ತಿಗಳಾದ, ಅನೀಲ್ ಔಶಾ, ರಮೇಶ ಪಾಟೀಲ್, ಅಜೀಮ್ ಫರೀದಿ, ಲೋಹಿತಾಶ್ವ, ವಿಕ್ಕಿ ಡಿಸೋಜಾ, ಹುಲಗಪ್ಪ ಮಲ್ಲಿಕಾರ್ಜುನ, ಜಗದೇವಿ, ತೇಜಸ್ವಿನ ಪಲ್ಲವಿ ಪರಮಣ್ಣ ಅಮೃತ ಚನ್ನಪ್ಪ ಮುತ್ತುರಾಜು, ಶಿವುಕುಮಾರ,ರಾಜಶೇಖರ, ರಾಜೇಶ, ಅನ್ವರ ಜಮಾದಾರ ಇದ್ದರು. ವಿನೋದಕುಮಾರ ಸ್ವಾಗತಿಸಿ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago