ಮಂಡಳಿಯ ಹೊರಗುತ್ತಿಗೆ ನೌಕರರ ಬೇಡಿಕೆಗೆ ಒತ್ತಾಯಿಸಿ ಸಿಎಂಗೆ ಮನವಿ

0
26

ಕಲಬುರಗಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರಿಗೆ ಸುನೀಲ್ಮಾರುತಿ_ಮಾನಪಡೆ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಿ ಬೇಡಿಕೆಗಳ ಸ್ಪಂದನೆಗೆ ಒತ್ತಾಯಿಸಿಲಾಯಿತು.

ಈ ಸಂದರ್ಭದಲ್ಲಿ ಶಾಂತಪ್ಪ ಪಾಟೀಲ್ ಸಣ್ಣೂರ್, ನಾಗರಾಜ್ ಗೋಗಿ, ಅಶೋಕ್ ಗುಲಗುಂಜಿ,ವೆಂಕಟೇಶ್ ಸೇರಿದಂತೆ ಮುಂತಾದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here