ಕಲಬುರಗಿ: ಇಲ್ಲಿನ ರಾಮ ಮಂದಿರ- ಹೈ ಕೋರ್ಟ್ ರಸ್ತೆಯ ಎಡಗಡೆ ಬರುವ ರಾಜಮಹಲ್ ಲೇ ಔಟ್ ನ ಮನೆಯೊಂದರಲ್ಲಿನ ಚಿನ್ನ ಹಾಗೂ ನಗದು ಹಣ ನಿನ್ನೆ ರಾತ್ರಿ ಕಳುವಾದ ಘಟನೆ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಗಂವ್ಹಾರ ಗ್ರಾಮದ ಮಹಾಂತಗೌಡ ಎಂಬುವವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಇವರು ಮಲಗಿದ ವೇಳೆಯಲ್ಲಿ ಮನೆಯ ಬಾಗಿಲು ಮುರಿದ ಕಳ್ಳರು ಬೆಡ್ ರೂಮಿನಲ್ಲಿದ್ದ ತಿಜೋರಿ ಕೀಲಿ ಮುರಿದು ಒಳಗಡೆಯಿದ್ದ ಒಂದುವರೆ ಲಕ್ಚ ನಗದು ಹಾಗೂ 20 ತೊಲಾ ಚಿನ್ನ ಕದ್ದು ಪರಾರಿಯಾಗಿದ್ದಾರೆ.
ಈ ಕುರಿತು ವಿವಿ ಪೊಲೀಸ್ ಠಾ ಣೆಯಲ್ಲಿ ದೂರು ಸಲ್ಲಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು , ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…