27ಕ್ಕೆ ಭಾರತ್ ಬಂದ್: ಹೆಚ್. ಶಿವರಾಮೇಗೌಡರ (ಕರವೇ) ಬೆಂಬಲ

0
20

ಕಲಬುರಗಿ: ಹೆಚ್, ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಜಿಲ್ಲಾಧ್ಯಕ್ಷರಾದ ಮಂಜುನಾಥ ನಾಲವಾರಕರ್ ಸೆಪ್ಟೆಂಬರ್,27, ರಂದು ನಡೆಯುವ ” ಭಾರತ ಬಂದ್” ಬೆಂಬಲ ಸೂಚಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೆಚ್, ಶಿವರಾಮೇಗೌಡರ ಕರವೇ ಸಂಘಟನೆಯ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಲ್ಲಾ ಜಿಲ್ಲೆಯಲ್ಲಿ ನಮ್ಮ ಸಂಘಟನೆಯ ಜಿಲ್ಲಾಧ್ಯಕ್ಷರು ರೈತರ ಪತ್ರಿಭಟನೆಯಲ್ಲಿ ಭಾಗವಹಿಸಲು ರಾಜ್ಯ ಅಧ್ಯಕ್ಷರಾದ ಹೆಚ್,ಶಿವರಾಮೇಗೌಡರ ರವರ ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ರೈತರ ಹೋರಾಟದಲ್ಲಿ ಸಂಘಟನೆಯ ಕಾರ್ಯಕರ್ತರು ಭಾಗವಹಿಸಲು ಮಂಜುನಾಥ ನಾಲವಾರಕರ್ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here