ಆಳಂದ: ಮುಖ್ಯಮಂತ್ರಿಗಳ ಅನುದಾನದ ಅಡಿಯಲ್ಲಿ ತಾಲೂಕಿನ ವಿಕಲಚೇತನರಿಗೆ ದ್ವಿಚಕ್ರವಾಹನವನ್ನು ಶಾಸಕ ಸುಭಾಷ ಗುತ್ತೇದಾರ ಅವರು ವಿತರಿಸಿರು.
ಬಳಿಕ ಮಾತನಾಡಿದ ಶಾಸಕರು, ವಿಕಲಚೇತನರಿಗೆ ಬರುವ ಎಲ್ಲ ಸೌಲಭ್ಯಗಳನ್ನು ಹಂತ, ಹಂತವಾಗಿ ಅಧಿಕಾರಿಗಳು ಪ್ರಮಾಣಿಕವಾಗಿ ವಿತರಿಸಬೇಕು ಎಂದು ಸೂಚಿಸಿದ ಅವರು, ಈಗಾಗಲೇ ದ್ವಿಚಕ್ರ ವಾಹನಕ್ಕೆ ಆಯ್ಕೆಯಾದ ಫಲಾನುಭವಿಗಳಿಗೆ ನೀಡಿರುವ ವಾಹನವು ಓಡಾಡಿ ತಮ್ಮ ಕೆಲಸ ಕಾರ್ಯಗಳಿಗೆ ವಾಹನ ಅನುಕೂಲವಾಗಿದ್ದು, ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ವಿಕಲ ಚೇತನರಿಗೆ ಶಾಸಕರು ಸಲಹೆ ನೀಡಿದರು.
ಜಿಪಂ ಅಧ್ಯಕ್ಷೆ ಸುವರ್ಣ ಎಚ್. ಮಲಾಜಿ, ಸದಸ್ಯ ಹರ್ಷಾನಂದ ಗುತ್ತೇದಾರ, ತಾಪಂ ಅಧ್ಯಕ್ಷೆ ನಾಗಮ್ಮ ಅಶೋಕ ಗುತ್ತೇದಾರ, ವಿರೂಪಾಕ್ಷಯ್ಯ ಸ್ವಾಮಿ, ಬಸವರಾಜ ಕೇರೂರ, ತಡಕಲ್ ಗ್ರಾಪಂ ಅಧ್ಯಕ್ಷ ಶಿವುಪುತ್ರಪ್ಪ ಬೆಳ್ಳೆ, ಆಳಂಗಾ ಮಾಜಿ ಅಧ್ಯಕ್ಷ ಪ್ರಫುಲ ಬಾಬಳಸೂರ, ಶಿವರಾಜ ಮಹಾಗಾಂವ, ಮಲ್ಲಿಕಾರ್ಜುನ ಪಾಟೀಲ ಸಕ್ಕರಗಾ, ಸಿದ್ಧು ಪೂಜಾರಿ, ಮಹೇಶ ಗೌಳಿ, ಮಲ್ಲಿಕಾರ್ಜುನ ಕಂದಗುಳೆ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಮೊಮ್ಮದ್ ಸಲೀಂ ಮತ್ತಿತರು ಪಾಲ್ಗೊಂಡಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…