ಕಲಬುರಗಿ : ಆಳಂದ ರಸ್ತೆಯ ವಿಜಯನಗರ ಕಾಲೊನಿಯಲ್ಲಿ ಉತ್ತರ ಮಂಡಲದ ವತಿಯಿಂದ ಪಂಡಿತ ದೀನದಯಾಳ ಉಪಾಧ್ಯಾಯರ ಜಯಂತಿಯನ್ನು ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ ಹಾಗೂ ಬಿಜೆಪಿ ಉತರ ಮಂಡಲ ಅಧ್ಯಕ್ಷ ಅಶೋಕ ಮಾನಕರ ಅವರ ನೇತೃತ್ವದಲ್ಲಿ ಆಚರಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಬಿ. ಜಯ ಸಿಂಗ್, ಮಹಾನಗರ ಪಾಲಿಕೆಯ ಸದಸ್ಯ ಸಚಿನ್ ಕಡಗಂಚಿ, ಸಂಚಾಲಕ ಅಂಬಾದಾಸ ಕುಲಕರ್ಣಿ, ಅವಿನಾಶ ಕುಲಕಣಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಪಾಟೀಲ, ಶರಣು ಮಡಿವಾಳ, ಸಾಯಬ ಗೌಡಾ, ಮಲ್ಲು ಓಕಳಿ, ರಾಚಣ್ಣ ಘಟ್ಟಬ್ಯಾಳಿ, ವಿಜಕುಮಾರ ಬಂಗಾರಿ, ಗಂಗಾಧರ ಬಿಲಗುಂದಿ, ರಾಜೇಶ್ವರಿ ಮೈತ್ರೆ, ಯೋಗೆಶ ಪಾಟೀಲ, ವಿನೋದ ಸಂಕಣಿ, ವಿಜಯಕುಮಾರ ಮುನ್ನಳ್ಳಿ, ಶಾಂತು ಖೇಮಜಿ, ಡಿ.ಎನ್. ಜೋಶಿ ಹಾಗೂ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…