ಭಾರತ್ ಬಂದ್‌ಗೆ ಬೆಂಬಲಿಸಿ ಕರವೇ ಪ್ರವೀಣ ಶೆಟ್ಟಿ ಬಣ ಪ್ರತಿಭಟನೆ

0
17

ಕಲಬುರಗಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದು ರೈತರ ಹಿತ ಕಾಪಾಡುವಂತೆ ಆಗ್ರಹಿಸಿ ಸೋಮವಾರ ಭಾರತ್ ಬಂದ್‌ಗೆ ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಸಂತೋಷ್ ಚೌಧರಿ, ಸಂಪತ ಹಿರೇಮಠ, ಗೋಪಾಲ ನಾಟೀಕಾರ, ಅನೀಲ ಗಾಯಕವಾಡ, ಮನೋಹರ ಬಿರನೂರ, ಶರಣು ಬಿ.ದ್ಯಾಮಾ, ಮಂಜು ಕುಸನೂರ, ಶಂಭುಲಿಂಗ ಶಹಾಬಾದಕರ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here