ಅಲ್ಪಸಂಖ್ಯಾತರ ಆಯೋಗದಿಂದ ಕುಂದು ಕೊರತೆಗಳ ಸಭೆ

0
138

ಕಲಬುರಗಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾನ್ಯ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಮಹಮ್ಮದ್ ನಜೀರ್ ಇಂದು ಹಳೆ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ಸಭೆ ಜರುಗಿತು.

ಸಭೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಸಂಘ ಸಂಸ್ಥೆಗಳ ಮುಖಂಡರು, ಮುಸ್ಲಿಂ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಅಹವಾಲು ಸ್ವೀಕರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಮೂದ್ ಎಸ್, ವಕ್ಫ ಜಿಲ್ಲಾ ಅಧಿಕಾರಿ ಹಜರತಗ ಅಲಿ, ಮಹಾನಗರ ಪಾಲಿಕೆಯ ಅಭಿಯಂತರರಾದ ಮೊಹಮ್ಮದ್ ಮುನಾಫ್ ಪಟೇಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಾಮ ನಿರ್ದೇಶಿತ ನಿರ್ದೇಶಕರಾದ ಸುರೇಶ್ ತಂಗಾ, ಸದ್ದಾಮ್ ಹುಸೇನ್ ವಜೀರಗಾಂವು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here