ಕಲಬುರಗಿ: ನಗರದ ಹೈ.ಕ.ಶಿ.ಸಂಸ್ಥೆಯ ಪಾಲಿಟೆಕ್ನಿಕ್ನ ವಯೋನಿವೃತ್ತಿರಾದ ಪ್ರಾಚಾರ್ಯ ಜಯರಾಜ.ಬಿ.ಪಾಟೀಲ್ ಓಕಳಿ, ಸಿದ್ರಾಮ ಪಾಟೀಲ್ ಮತ್ತು ಸ್ವಯಂ ನಿವೃತ್ತಿ ಹೋಂದಿದ ಪ್ರತಿಭಾ ಎಸ್.ಟೆಂಗಳಿ ಇವರುಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಸಮಾರಂಭ ಜರುಗಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರಾದ ವಿನಯ ಪಾಟೀಲ್, ಉಪನ್ಯಾಸಕರಾದ ಮಲ್ಲಿಕಾರ್ಜುನ ಬಬಲೇಶ್ವರ, ಸಿಬ್ಬಂದಿ ವರ್ಗದ ಅಧ್ಯಕ್ಷ ಶಿವಲಿಂಗಪ್ಪಾ ಬಂಡಕ, ಉಪಾಧ್ಯಕ್ಷೆ ಇಂಧುಮತಿ ಬಿರಾದರ, ಸದಸ್ಯರುಗಳಾದ ಸತೀಶ ಹಿರೇಮಠ, ಶರಣಬಸಪ್ಪಾ ನಿಗ್ಗುಡಗಿ,ಬಸವರಾಜ ಮಾಲಿಪಾಟೀಲ,ಶರಣಬಸಪ್ಪಾ ಕೋಡದ,ಸಂಗನಬಸವ ಮಾಡಗಿ,ಖಾಜಾ ಅಮಿನ ಅತ್ತರ,ಎಸ್.ಬಿ.ತಾರಕೇಶ, ಬಿ.ಎಸ್.ಗೌರಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…