ಕಲಬುರಗಿ: ನಗರದ ರಾಜಾಪೂರ ರಸ್ತೆಯಲ್ಲಿನ ಕೋಸಗಿ ಕಲ್ಯಾಣ ಮಂಟಪದಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಮಟ್ಟದ ಬಹುಜನರ ನಡಿಗೆ ಅಧಿಕಾರದ ಕಡೆಗೆ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮವನ್ನು ನವ ದೆಹಲಿಯ ಬಿಎಸ್ಪಿ ರಾಜ್ಯಸಭಾ ಸದಸ್ಯರು ಹಾಗೂ ರಾಷ್ಟ್ರೀಯಾ ಸಂಯೋಜಕರಾದ ಆಯುಷ್ಮಾನ ರಾಮ್ಜೀ ಗೌತಮ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಉಸ್ತುವಾರಿಗಳಾದ ಸುರೇಂದ್ರ ಸಿಂಗ್ ಕಲೋರಿಯಾ, ದಿನೇಶ ಗೌತಮ, ರಾಜ್ಯಾಧ್ಯಕ್ಷ ಎಂ ಕೃಷ್ಣಮೂರ್ತಿ, ರಾಜ್ಯ ಉಪಾಧ್ಯಕ್ಷ ಕೆ.ಬಿ,ವಾಸು, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಮಹಾದೇವ ಬಿ.ಧನ್ನಿ, ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಲ್.ಆರ್.ಬೊಸ್ಲೆ, ರಾಜ್ಯ ಕಾರ್ಯದರ್ಶಿ ಸೂರ್ಯಕಾಂತ ನಿಂಬಾಳ್ಕರ್, ಜಿಲ್ಲಾ ಸಂಯೋಜಕರಾದ ಕೆ.ಪ್ರಕಾಶ, ಜೈ ಭೀಮ ಶಿಂಧೆ, ಜಿಲ್ಲಾಧ್ಯಕ್ಷ ಶರಣಬಸಪ್ಪ ಸುಗೂರ, ಉಪಾಧ್ಯಕ್ಷರಾದ ಮಶಾಕ್ ಪಟೇಲ, ಮಂಜುನಾಥ ನಾಲವಾರಕರ್, ಶಿವಪುತ್ರ ಕೋಬಾಳ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋರಝನಾಥ ದೊಡ್ಡಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮರಾಯ, ಜಿಲ್ಲಾ ಖಜಾಂಚಿ ಯಲ್ಲಪ ಛಲವಾದಿ, ಜಿಲ್ಲಾ ಕಾರ್ಯಕಾರಣಿ ಸಮಿತಿ ಪ್ರಕಾಶ ಸಾಗರ, ರಾಹುಲ ಮಾಡಬೂಳಕರ್, ರಾಜೇಂದ್ರ ದಂಡೊತಿಕರ್, ಶರಣು ಹಂಗರಗಿ, ದೇವಿಂದ್ರ ಉಪಳಾಂವಕರ್, ಬಸವರಾಜ ಜಳಕಿ, ಪ್ರಭಾಕರ ಸಾಗರ, ಬಸವರಾಜ ದಂಡಗುಂಡ, ರಘುವೀರ ಭೀಮ ಸೈನಿಕ, ರಾಜಕುಮಾರ ಮುದ್ಗಲ, ಎಂ.ಡಿ.ಹಮ್ಮೀದ ಶೇಖ್, ಮಹ್ಮದ ಶಮಸೇರ, ಸಿದ್ದಾರಾಮ ಪೂಜಾರಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…