ಕಲಬುರಗಿ: ನಗರದ ಖ್ವಾಜಾ ಬಂದೇನವಾಜ್ ದರ್ಗಾ ಪಾಯನ್ ಬಡಾವಣೆಯಲ್ಲಿ ಶಾರೂಕ್ ಎಂಬ್ ಯುವನ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ರೋಜಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಬ್ಬು,(25) ಶಹಾಬಾಜ (26), ಹಾಗೂ ಸಿಕ್ಕಂದರ (28) ಕೊಲೆ ಪ್ರಕರಣಕ್ಕೆ ಬಂಧಿಸಿಲಾದ ಅರೋಪಿಗಳು ಎಂದು ಪೊಲೀಸರು ತಮ್ಮ ಪ್ರಕಟಣೆಯಲ್ಲಿ ತಿಳಸಿದೆ.
ಮೂವರು ಆರೋಪಿಗಳು ಭಾನುವಾರ ಸಂಜೆ 6 ಗಂಟೆಗೆ ಶಾರೂಕ್ ನನ್ನು ದರ್ಗಾ ಬಡಾವಣೆಯ ಪಾಯನ್ ಕೆರೆ ಹತ್ತಿರ ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಸಾಡಿದರು. ಕೊಲೆಗೆ ಮುಖ್ಯಕಾರಣ ಹಣದ ವಿಷಯದಲ್ಲಿ ವೈಷಮ್ಯ ಇತ್ತು ಎಂದು ತಿಳಿದುಬಂದಿದೆ.
ದರ್ಗಾದ ಕೇರೆ ಕಡೆಗೆ ಕರೆದುಕೊಂಡು ಹೋಗಿ ಒಬ್ಬರಿಗೊಬ್ಬರು ಮಾತಿಗೆ ಕುಂತಾಗ ಮಾತಿನಲ್ಲಿ ಏರುಪೇರು ಆಗಿಮೂವರು ಆರೋಪಿಗಳು ಶಾರೂಕ್ ಗೆ ಮಾರಕಾಸ್ತ್ರಗಳಿಂದ ಮೃತಸಿಗೆ ತಲೆಗೆ, ಕುತ್ತಿಗೆಗೆ, ತಿವಿದು ತೀವೃತರವಾದ ರಕ್ತಗಾಯ ಮಾಡಿ ಕೊಲೆ ಮಾಡಿರುತ್ತಾರೆ ಎಂದು. ರೋಜಾ ಪೊಲೀಸ್ ಠಾಣೆಯ ಪೊಲೀಸ್ ಇನ್ನಪೇಕ್ಕರ್ ರಮೇಶ್ ಸಿ ಮೇಟಿ ತಿಳಿಸಿದ್ದಾರೆ.
ಡಿಸಿಪಿ, ಕಿಶೋರಬಾಬು ಅವರ ನೇತೃತ್ವದಲ್ಲಿ ವಿಶೇಷ ತಂಡದ ಸಿಬ್ಬಂದಿ ವೈಜನಾಥ, ಮೊಶಿನ, ಈರಣ್ಣ, ನಿಜಲಿಂಗಪ್ಪ ಶರಣಬಸಪ್ಪ, ವಿಶೇಷ ತಂಡ ಮದ್ಯಾಹ್ನ ಆರೋಪಿತರನ್ನು ಕಾರ್ಯಚರಣೆ ನಡೆಸಿ ಕೃತ್ಯಕ್ಕೆ ಬಳಸಿದ ಮರಾಕಾಸ್ತ್ರ ಮೃತನ ಮೋಟಾರ ಸೈಕಲ್ ವಶಪಡಿಸಿಕೊಂಡಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…